AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​

ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​
ಸ್ನೇಹಿತೆ ಮನೆಗೆ ಕನ್ನ ಹಾಕಿದ ತೇಜಸ್ವಿನಿ ಅರೆಸ್ಟ್​
KUSHAL V
|

Updated on: Jan 08, 2021 | 9:07 PM

Share

ನೆಲಮಂಗಲ: ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ವಿನಿ ಅಲಿಯಾಸ್​ ತೇಜ(26) ಬಂಧಿತ ಆರೋಪಿ.

ತೇಜಸ್ವಿನಿ ತನ್ನ ಸ್ನೇಹಿತೆ ಪವಿತ್ರಾ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಸದ್ಯ, ಬಂಧಿತ ತೇಜಸ್ವಿನಿಯಿಂದ 5.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಂದ ಹಾಗೆ, ತೇಜಸ್ವಿನಿ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ತನ್ನ ತಂದೆ ಚಿಕಿತ್ಸೆಗಾಗಿ ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದಳು ಎಂದು ತಿಳಿದುಬಂದಿದೆ. ಸ್ನೇಹಿತೆ ಮನೆ ಬೀಗದ ಕೈ ಡೂಪ್ಲಿಕೇಟ್ ಮಾಡಿಕೊಂಡು ಕಳ್ಳತನ ಮಾಡಿದ್ದಳು ಎಂದು ಹೇಳಲಾಗಿದೆ.

ನನ್ನ ತಂಗಿಯ ಮದುವೆ ಜೋರು ಜೋರು ಅಂತಾ.. ಸೋದರಿಯ ವಿವಾಹಕ್ಕೋಸ್ಕರ ಕಳ್ಳತನ ಮಾಡಿದ ಅಣ್ಣ ಜೈಲುಪಾಲು!

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್