AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: ಆಟೋ ಚಾಲಕನ ಆತ್ಮಹತ್ಯೆ ಕೇಸ್​ಗೆ ಬಿಗ್​ ಟಿಸ್ಟ್: ಶೆಡ್​ನಲ್ಲಿ ಹತ್ಯೆ ಮಾಡಲಾಯ್ತೆ?

ಸೆಪ್ಟೆಂಬರ್ 3 ರಂದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನೇಣುಬಿಗಿದು ಸ್ಥಿತಿಯಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ ಆಗಿತ್ತು. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತ ಯುವಕನ ಪೋಷಕರಿಂದ‌ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆ ಮೂಲಕ ಪ್ರಕರಣಕ್ಕೆ ಬಿಗ್​ ಟಿಸ್ಟ್ ಸಿಕ್ಕಿದೆ.

ಮಡಿಕೇರಿ: ಆಟೋ ಚಾಲಕನ ಆತ್ಮಹತ್ಯೆ ಕೇಸ್​ಗೆ ಬಿಗ್​ ಟಿಸ್ಟ್: ಶೆಡ್​ನಲ್ಲಿ ಹತ್ಯೆ ಮಾಡಲಾಯ್ತೆ?
ಮಡಿಕೇರಿ: ಆಟೋ ಚಾಲಕನ ಆತ್ಮಹತ್ಯೆ ಕೇಸ್​ಗೆ ಬಿಗ್​ ಟಿಸ್ಟ್: ಶೆಡ್​ನಲ್ಲಿ ಹತ್ಯೆ ಮಾಡಲಾಯ್ತೆ?
Gopal AS
| Edited By: |

Updated on: Sep 09, 2024 | 3:07 PM

Share

ಕೊಡಗು, ಸೆಪ್ಟೆಂಬರ್​​ 09: ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಸೆಪ್ಟೆಂಬರ್ 3 ರಂದು ನೇಣುಬಿಗಿದು ಸ್ಥಿತಿಯಲ್ಲಿ ದೇವಿಪ್ರಸಾದ್ (27) ಎಂಬ ಆಟೋ ಚಾಲಕನ (Auto driver) ಮೃತದೇಹ ಪತ್ತೆಯಾಗಿತ್ತು. ಸದ್ಯ ಈ ಕೇಸ್​ಗೆ ಸಂಬಂಧಿಸಿದಂತೆ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತ ಯುವಕನ ಪೋಷಕರಿಂದ‌ ಪೊಲೀಸರಿಗೆ ದೂರು ನೀಡಲಾಗಿದೆ.

ಮದೆನಾಡು ಗ್ರಾಮದಲ್ಲಿ ಮೃತ ದೇವಿಪ್ರಸಾದ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಾವಿಗೂ ಮುನ್ನ ದೇವಿಪ್ರಸಾದ್ ಮೇಲೆ ಊರಿನ ಕೆಲವರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಹಲ್ಲೆ‌ ಮಾಡಿದ ಹಲವರ ಜೊತೆ ದೇವಿಪ್ರಸಾದ್​ಗೆ ಹಿಂದಿನಿಂದಲೂ ದ್ವೇಷ ಇತ್ತು.

ಇದನ್ನೂ ಓದಿ: ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರ ದುಷ್ಕೃತ್ಯ; ದೇವಸ್ಥಾನ ದೋಚಿದ್ದ ದುಷ್ಕರ್ಮಿಗಳು ಅರೆಸ್ಟ್

ಹಲ್ಲೆ ಬಳಿಕ ದೇವಿಪ್ರಸಾದ್​ನನ್ನು ಶೆಡ್​ನಲ್ಲಿ ನೇಣಿಗೇರಿಸಿದ್ದಾರೆ. ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪೊಷಕರಿಂದ ದೂರು ನೀಡಲಾಗಿದೆ.

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆ

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆ ಮಾಡಿದ್ದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಳತ್ತೋಡು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕಾಫಿ ಎಸ್ಟೇಟ್ ಒಂದರಲ್ಲಿ ಕಾರ್ಮಿಕರಾಗಿದ್ದ ವಿಶ್ವ ಎಂಬಾತನೆ ಕೊಲೆಯಾದ ವ್ಯಕ್ತಿ.

ಇದನ್ನೂ ಓದಿ: ಬೆಳಗಾವಿ: ಓಡಿ ಹೋದ ಮಗಳು ಗರ್ಭಿಣಿ ಅಂತ ಅಪಪ್ರಚಾರ, ತಮ್ಮನನ್ನು ಕೊಂದ ಅಣ್ಣ

ಮೊಗೇರ ಗಣೇಶ ಎಂಬಾತ ಕೊಲೆ ಆರೋಪಿಯಾಗಿದ್ದಾನೆ. ತೀವ್ರ ಪಾನಮತ್ತನಾಗಿದ್ದ ಗಣೇಶ ವಿಶ್ವನ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದ. ಜಗಳ ವಿಕೋಪಕ್ಕೆ ತಿರುಗಿ ತೋಟದ ಮನೆಯಲ್ಲಿದ್ದ ಮಚ್ಚು ತಂದು ವಿಶ್ವನನ್ನ ಕೊಚ್ಚಿದ್ದ. ತೀವ್ರ ಗಾಯಗೊಂಡ ವಿಶ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಕಲಾಗಿದ್ದು, ಆರೋಪಿ ಗಣೇಶನನ್ನ ಬಂಧಸಿದ್ದರು.

ರೇಣುಕಾಸ್ವಾಮಿ ಶವ ಪತ್ತೆಯಾಗಿದ್ದ ಸ್ಥಳದಲ್ಲಿಯೇ ವೃದ್ಧೆ ಶವ ಪತ್ತೆ

ಬೆಂಗಳೂರು: ಸುಮ್ಮನಹಳ್ಳಿ ಮೋರಿಯಲ್ಲಿ ವೃದ್ಧೆಯ ಶವ ಪತ್ತೆಯಾಗಿರುವಂತಹ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರೇಣುಕಾಸ್ವಾಮಿ ಶವ ಪತ್ತೆಯಾಗಿದ್ದ ಸ್ಥಳದ ಹತ್ತಿರದಲ್ಲಿಯೇ ವೃದ್ಧೆ ಶವ ಪತ್ತೆಯಾಗಿತ್ತು. ಆಯತಪ್ಪಿ ಮೋರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gopal AS
Gopal AS
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ