AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಜಿಲ್ಲೆಗಳಿಗೆ ‘ಕ್ಯಾರ್’ ಬಳಿಕ ‘ಮಹಾ’ ಭೀತಿ..!

ಕರಾವಳಿ ಜಿಲ್ಲೆಗಳಿಗೆ ‘ಕ್ಯಾರ್’ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ‘ಮಹಾ’ ಚಂಡಮಾರುತ ಅಪ್ಪಳಿಸಿದೆ. ಇದರಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಕ್ಕಸ ಅಲೆಗಳು ಕಡಲಲ್ಲಿ ಆರ್ಭಟಿಸುತ್ತಿವೆ. ಇದರಿಂದ ಕರಾವಳಿ ಭಾಗದ ಜನರು ಹಾಗೂ ಪ್ರವಾಸಿಗರಲ್ಲಿ ‘ಮಹಾ’ ಭಯ ಶುರುಲಾಗಿದೆ. ಕರಾವಳಿಗೆ ‘ಮಹಾ’ ಅನ್ನೋ ಚಂಡಮಾರುತ ಅಪ್ಪಳಿಸಿದೆ ಅಂತ ಹವಾಮಾನ ಇಲಾಖೆ ವರದಿ ನೀಡಿದೆ. ಆದ್ರಿಂದ ಕಡಲ ನಿವಾಸಿಗಳು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ. ಅಷ್ಟೇ ಅಲ್ಲ ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ಕೂಡ ಕೊಟ್ಟಿದ್ದಾರೆ. ಯಾಕಂದ್ರೆ ಇದು […]

ಕರಾವಳಿ ಜಿಲ್ಲೆಗಳಿಗೆ ‘ಕ್ಯಾರ್’ ಬಳಿಕ ‘ಮಹಾ’ ಭೀತಿ..!
ಸಾಧು ಶ್ರೀನಾಥ್​
|

Updated on:Nov 01, 2019 | 3:54 PM

Share

ಕರಾವಳಿ ಜಿಲ್ಲೆಗಳಿಗೆ ‘ಕ್ಯಾರ್’ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ‘ಮಹಾ’ ಚಂಡಮಾರುತ ಅಪ್ಪಳಿಸಿದೆ. ಇದರಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಕ್ಕಸ ಅಲೆಗಳು ಕಡಲಲ್ಲಿ ಆರ್ಭಟಿಸುತ್ತಿವೆ. ಇದರಿಂದ ಕರಾವಳಿ ಭಾಗದ ಜನರು ಹಾಗೂ ಪ್ರವಾಸಿಗರಲ್ಲಿ ‘ಮಹಾ’ ಭಯ ಶುರುಲಾಗಿದೆ. ಕರಾವಳಿಗೆ ‘ಮಹಾ’ ಅನ್ನೋ ಚಂಡಮಾರುತ ಅಪ್ಪಳಿಸಿದೆ ಅಂತ ಹವಾಮಾನ ಇಲಾಖೆ ವರದಿ ನೀಡಿದೆ. ಆದ್ರಿಂದ ಕಡಲ ನಿವಾಸಿಗಳು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ. ಅಷ್ಟೇ ಅಲ್ಲ ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ಕೂಡ ಕೊಟ್ಟಿದ್ದಾರೆ. ಯಾಕಂದ್ರೆ ಇದು ಕ್ಯಾರ್ ಚಂಡಮಾರುತಕ್ಕಿಂತ ಭಯಂಕರವಾಗಿ ಸುಮಾರು 20 ಕಿ.ಮೀ ವೇಗದಲ್ಲಿ ಗಾಳಿ ಬೀಸೋ ಸೈಕ್ಲೋನ್ ಆಗಿದೆ. ಹೀಗಾಗಿ ಮೀನುಗಾರರು ನವೆಂಬರ್ 4ರ ವರೆಗೆ ಕಡಲಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ‘ಮಹಾ’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.

Published On - 10:53 am, Fri, 1 November 19

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್