AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ
ಡಿ.ವಿ.ಸದಾನಂದ ಗೌಡ
Skanda
| Updated By: ಸಾಧು ಶ್ರೀನಾಥ್​|

Updated on: Jan 30, 2021 | 3:52 PM

Share

ಬೆಂಗಳೂರು: ಮಹದಾಯಿ ನಮ್ಮ ತಾಯಿ ಇದ್ದಂತೆ ಎನ್ನುವ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿಕೆಯ ಕುರಿತಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡಿಸುವುದಾಗಿ ತಿಳಿಸಿದ್ದಾರೆ.

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ. ಈ ಕುರಿತು, ಸುಪ್ರೀಂ ಕೋರ್ಟ್​ ಮತ್ತು ವಾಟರ್​ ಟ್ರಿಬ್ಯುನಲ್​ ಜಡ್ಜ್​ಮೆಂಟ್​ ಇದೆ. ಕುಡಿಯುವ ನೀರಿಗೆ ಯಾರೂ ತೊಂದರೆ ಮಾಡುವಂತಿಲ್ಲ ಎಂದು ಸದಾನಂದ ಗೌಡ ದೇವನಹಳ್ಳಿಯ ಸಾದಹಳ್ಳಿ ಬಳಿ ಹೇಳಿದ್ದಾರೆ.

ಕರ್ನಾಟಕ ಮತ್ತು ಗೋವಾ ಎರಡೂ ಕಡೆಗಳಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಗೋವಾ ಮುಖ್ಯಮಂತ್ರಿಯನ್ನೂ ಕರೆದು ಮಾತನಾಡಲಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.

ಕಿತ್ತುಹೋದ ಬ್ಯಾರೇಜ್​ನಿಂದ ತೆಲಂಗಾಣಕ್ಕೆ ನೀರು! ಕರ್ನಾಟಕದ ಜನತೆಗೆ ಕುಡಿಯುವ ನೀರೂ ಇಲ್ಲ; ನೀರಾವರಿಗೂ ಇಲ್ಲ

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ