AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ
ಡಿ.ವಿ.ಸದಾನಂದ ಗೌಡ
Skanda
| Edited By: |

Updated on: Jan 30, 2021 | 3:52 PM

Share

ಬೆಂಗಳೂರು: ಮಹದಾಯಿ ನಮ್ಮ ತಾಯಿ ಇದ್ದಂತೆ ಎನ್ನುವ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿಕೆಯ ಕುರಿತಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡಿಸುವುದಾಗಿ ತಿಳಿಸಿದ್ದಾರೆ.

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ. ಈ ಕುರಿತು, ಸುಪ್ರೀಂ ಕೋರ್ಟ್​ ಮತ್ತು ವಾಟರ್​ ಟ್ರಿಬ್ಯುನಲ್​ ಜಡ್ಜ್​ಮೆಂಟ್​ ಇದೆ. ಕುಡಿಯುವ ನೀರಿಗೆ ಯಾರೂ ತೊಂದರೆ ಮಾಡುವಂತಿಲ್ಲ ಎಂದು ಸದಾನಂದ ಗೌಡ ದೇವನಹಳ್ಳಿಯ ಸಾದಹಳ್ಳಿ ಬಳಿ ಹೇಳಿದ್ದಾರೆ.

ಕರ್ನಾಟಕ ಮತ್ತು ಗೋವಾ ಎರಡೂ ಕಡೆಗಳಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಗೋವಾ ಮುಖ್ಯಮಂತ್ರಿಯನ್ನೂ ಕರೆದು ಮಾತನಾಡಲಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.

ಕಿತ್ತುಹೋದ ಬ್ಯಾರೇಜ್​ನಿಂದ ತೆಲಂಗಾಣಕ್ಕೆ ನೀರು! ಕರ್ನಾಟಕದ ಜನತೆಗೆ ಕುಡಿಯುವ ನೀರೂ ಇಲ್ಲ; ನೀರಾವರಿಗೂ ಇಲ್ಲ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!