AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ
ಡಿ.ವಿ.ಸದಾನಂದ ಗೌಡ
Skanda
| Edited By: |

Updated on: Jan 30, 2021 | 3:52 PM

Share

ಬೆಂಗಳೂರು: ಮಹದಾಯಿ ನಮ್ಮ ತಾಯಿ ಇದ್ದಂತೆ ಎನ್ನುವ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿಕೆಯ ಕುರಿತಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡಿಸುವುದಾಗಿ ತಿಳಿಸಿದ್ದಾರೆ.

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ. ಈ ಕುರಿತು, ಸುಪ್ರೀಂ ಕೋರ್ಟ್​ ಮತ್ತು ವಾಟರ್​ ಟ್ರಿಬ್ಯುನಲ್​ ಜಡ್ಜ್​ಮೆಂಟ್​ ಇದೆ. ಕುಡಿಯುವ ನೀರಿಗೆ ಯಾರೂ ತೊಂದರೆ ಮಾಡುವಂತಿಲ್ಲ ಎಂದು ಸದಾನಂದ ಗೌಡ ದೇವನಹಳ್ಳಿಯ ಸಾದಹಳ್ಳಿ ಬಳಿ ಹೇಳಿದ್ದಾರೆ.

ಕರ್ನಾಟಕ ಮತ್ತು ಗೋವಾ ಎರಡೂ ಕಡೆಗಳಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಗೋವಾ ಮುಖ್ಯಮಂತ್ರಿಯನ್ನೂ ಕರೆದು ಮಾತನಾಡಲಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.

ಕಿತ್ತುಹೋದ ಬ್ಯಾರೇಜ್​ನಿಂದ ತೆಲಂಗಾಣಕ್ಕೆ ನೀರು! ಕರ್ನಾಟಕದ ಜನತೆಗೆ ಕುಡಿಯುವ ನೀರೂ ಇಲ್ಲ; ನೀರಾವರಿಗೂ ಇಲ್ಲ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ