AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ.

ಮಹದಾಯಿ ಕುರಿತಾದ ಹೇಳಿಕೆ; ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡುತ್ತೇವೆ: ಡಿವಿ ಸದಾನಂದ ಗೌಡ
ಡಿ.ವಿ.ಸದಾನಂದ ಗೌಡ
Skanda
| Edited By: |

Updated on: Jan 30, 2021 | 3:52 PM

Share

ಬೆಂಗಳೂರು: ಮಹದಾಯಿ ನಮ್ಮ ತಾಯಿ ಇದ್ದಂತೆ ಎನ್ನುವ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿಕೆಯ ಕುರಿತಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಗೋವಾ ಮುಖ್ಯಮಂತ್ರಿಯನ್ನು ಕರೆದು ಮಾತನಾಡಿಸುವುದಾಗಿ ತಿಳಿಸಿದ್ದಾರೆ.

ಎಲ್ಲರೂ ಅವರವರ ರಾಜ್ಯದಲ್ಲಿ ರಾಜಕೀಯ ಕಾರಣಕ್ಕಾಗಿ ಮಾತನಾಡುತ್ತಾರೆ. ಆದರೆ, ಮಹದಾಯಿ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ನಾವು ಸಹ ಕುಡಿಯೋದಕ್ಕೆ ನೀರು ಕೇಳಿದ್ದೇವೆ. ಈ ಕುರಿತು, ಸುಪ್ರೀಂ ಕೋರ್ಟ್​ ಮತ್ತು ವಾಟರ್​ ಟ್ರಿಬ್ಯುನಲ್​ ಜಡ್ಜ್​ಮೆಂಟ್​ ಇದೆ. ಕುಡಿಯುವ ನೀರಿಗೆ ಯಾರೂ ತೊಂದರೆ ಮಾಡುವಂತಿಲ್ಲ ಎಂದು ಸದಾನಂದ ಗೌಡ ದೇವನಹಳ್ಳಿಯ ಸಾದಹಳ್ಳಿ ಬಳಿ ಹೇಳಿದ್ದಾರೆ.

ಕರ್ನಾಟಕ ಮತ್ತು ಗೋವಾ ಎರಡೂ ಕಡೆಗಳಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಗೋವಾ ಮುಖ್ಯಮಂತ್ರಿಯನ್ನೂ ಕರೆದು ಮಾತನಾಡಲಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.

ಕಿತ್ತುಹೋದ ಬ್ಯಾರೇಜ್​ನಿಂದ ತೆಲಂಗಾಣಕ್ಕೆ ನೀರು! ಕರ್ನಾಟಕದ ಜನತೆಗೆ ಕುಡಿಯುವ ನೀರೂ ಇಲ್ಲ; ನೀರಾವರಿಗೂ ಇಲ್ಲ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ