AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್​ ಹತ್ಯೆ ಪ್ರಕರಣ: ನುರಿತ ಬಾಂಬ್ ತಯಾರಕ ಅರೆಸ್ಟ್​

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಆರೋಪಿ ಪ್ರತಾಪ್ ಹಜಾರ್​ನನ್ನು ಮಹಾರಾಷ್ಟ್ರ ಎಟಿಎಸ್​ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್ ಮಾಡಿದ್ದಾರೆ. ಆರೋಪಿ ಪ್ರತಾಪ್ ಹಜಾರ್, ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ ಎಂ.ಎಂ.ಕಲಬುರಗಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ನುರಿತ ಬಾಂಬ್ ತಯಾರಕನಾಗಿದ್ದ ಪ್ರತಾಪ್, ಬೆಳಗಾವಿಯಲ್ಲಿ ನಡೆದಿದ್ದ ಗನ್ ಟ್ರೈನಿಂಗ್​ನಲ್ಲಿ ಭಾಗಿಯಾಗಿದ್ದ. ಅಲ್ಲದೆ, ಉಳಿದ ಆರೋಪಿಗಳಿಗೂ ಗನ್ ಟ್ರೈನಿಂಗ್ ನೀಡಿದ್ದ ಎಂಬ ಮಾಹಿತಿ […]

ಗೌರಿ ಲಂಕೇಶ್​ ಹತ್ಯೆ ಪ್ರಕರಣ: ನುರಿತ ಬಾಂಬ್ ತಯಾರಕ ಅರೆಸ್ಟ್​
ಸಾಧು ಶ್ರೀನಾಥ್​
|

Updated on:Jan 27, 2020 | 6:55 PM

Share

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಆರೋಪಿ ಪ್ರತಾಪ್ ಹಜಾರ್​ನನ್ನು ಮಹಾರಾಷ್ಟ್ರ ಎಟಿಎಸ್​ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್ ಮಾಡಿದ್ದಾರೆ.

ಆರೋಪಿ ಪ್ರತಾಪ್ ಹಜಾರ್, ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ ಎಂ.ಎಂ.ಕಲಬುರಗಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ನುರಿತ ಬಾಂಬ್ ತಯಾರಕನಾಗಿದ್ದ ಪ್ರತಾಪ್, ಬೆಳಗಾವಿಯಲ್ಲಿ ನಡೆದಿದ್ದ ಗನ್ ಟ್ರೈನಿಂಗ್​ನಲ್ಲಿ ಭಾಗಿಯಾಗಿದ್ದ. ಅಲ್ಲದೆ, ಉಳಿದ ಆರೋಪಿಗಳಿಗೂ ಗನ್ ಟ್ರೈನಿಂಗ್ ನೀಡಿದ್ದ ಎಂಬ ಮಾಹಿತಿ ಎಟಿಎಸ್​ ತನಿಖೆ ವೇಳೆ ಬಯಲಾಗಿದೆ.

ಸದ್ಯ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳನ್ನು ಕರ್ನಾಟಕ ಎಸ್​ಐಟಿ ಪೊಲೀಸರು ಸಂಪರ್ಕ ಮಾಡಿಲ್ಲ. ಮುಂದಿನ ಹಂತದಲ್ಲಿ ಆರೋಪಿ ಪ್ರತಾಪ್​ನನ್ನು ವಶಕ್ಕೆ ಪಡೆದು ಎಸ್​ಐಟಿ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಯಿದೆ.

Published On - 2:10 pm, Mon, 27 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ