AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು ಇದೀಗ ದೀಕ್ಷೆ ಪಡೆದಿದ್ದಾರೆ.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ
ಯಾದಗಿರಿಯಲ್ಲಿ ದೀಕ್ಷೆ ಪಡೆದ ಯತಿಶಾ
sandhya thejappa
| Edited By: |

Updated on:Dec 18, 2020 | 3:59 PM

Share

ಯಾದಗಿರಿ: ಕೋಟ್ಯಧಿಪತಿಯ ಏಕೈಕ ಪುತ್ರಿ ಸನ್ಯಾಸತ್ವ ಸ್ವೀಕರಿಸಿದ್ದು, ಯಾದಗಿರಿಯಲ್ಲಿ ಜೈನ ಸಮುದಾಯದಿಂದ ಅದ್ಧೂರಿಯಾಗಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು, ಇದೀಗ ದೀಕ್ಷೆ ಪಡೆದಿದ್ದಾರೆ. ಫ್ಯಾಷನೇಬಲ್ ಬದುಕ ಹಾಗೂ ಕೋಟ್ಯಂತರ ರೂಪಾಯಿ ಆಸ್ತಿ ಬಿಟ್ಟ ಯತಿಶಾ ಸನ್ಯಾಸತ್ವದ ಮಾರ್ಗ ಕಂಡುಕೊಂಡಿದ್ದಾರೆ.

ಕುಟುಂಬದಿಂದ ದೂರವಿರಲು ನಿರ್ಧರಿಸಿದ ಈಕೆಗೆ ಜೈನ ಸಮುದಾಯದ ನೂರಾರು ಜನ ಸೇರಿ ರಥದ ಮೆರವಣಿಗೆಯ ಜೊತೆಗೆ ಬ್ಯಾಂಡ್ ಬಾಜಾ ಬಾರಿಸುತ್ತ ಬೀಳ್ಕೊಡುಗೆ ಮಾಡಿದ್ದರು.

ಕೆಲವು ನಿಯಮಗಳು: ಸನ್ಯಾಸತ್ವ ಸ್ವೀಕರಿಸಿದ ಬಳಿಕ ಕೆಲವು ನಿಯಮಗಳಿದ್ದು, ಅವುಗಳನ್ನು ಪಾಲಿಸಲೇಬೇಕು. ಮೊದಲಿಗೆ ವಾಹನ ಬಳಸುವಂತಿಲ್ಲ. ದೂರ ಪ್ರಯಾಣ ಕೈಗೊಂಡರೂ ಕಾಲಿಗೆ ಚಪ್ಪಲಿ ಹಾಕಬಾರದು. ಬರೀ ಕಾಲಿನಲ್ಲಿ ನಡೆಯಬೇಕು. ಕರೆಂಟ್ ಇಲ್ಲದ ಕೋಣೆಯಲ್ಲಿ ವಾಸಿಸುವ ಮೂಲಕ ಟಿವಿ, ಎಸಿ, ಫ್ಯಾನ್​ಗಳನ್ನು ಬಳಸದಂತೆ ದೂರವಿರಬೇಕು.

ಜೈನ ಸಮುದಾಯ ನೀಡಿದ ಬೀಳ್ಕೊಡುಗೆಯ ಚಿತ್ರಗಳು ಇಲ್ಲಿವೆ..

ದೀಪಾವಳಿಯ ದೀಪಗಳು ಕತ್ತಲೆಯನ್ನು ಓಡಿಸಿ ನಿರೀಕ್ಷೆಯ ಬೆಳಕನ್ನು ಮೂಡಿಸಲಿ: ಜಾನ್ಸನ್ | UK PM wishes British Hindus Jains and Sikhs on Deepavali

Published On - 3:52 pm, Fri, 18 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?