AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು ಇದೀಗ ದೀಕ್ಷೆ ಪಡೆದಿದ್ದಾರೆ.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ
ಯಾದಗಿರಿಯಲ್ಲಿ ದೀಕ್ಷೆ ಪಡೆದ ಯತಿಶಾ
sandhya thejappa
sandhya thejappa| Edited By: |

Updated on:Dec 18, 2020 | 3:59 PM

Share

ಯಾದಗಿರಿ: ಕೋಟ್ಯಧಿಪತಿಯ ಏಕೈಕ ಪುತ್ರಿ ಸನ್ಯಾಸತ್ವ ಸ್ವೀಕರಿಸಿದ್ದು, ಯಾದಗಿರಿಯಲ್ಲಿ ಜೈನ ಸಮುದಾಯದಿಂದ ಅದ್ಧೂರಿಯಾಗಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು, ಇದೀಗ ದೀಕ್ಷೆ ಪಡೆದಿದ್ದಾರೆ. ಫ್ಯಾಷನೇಬಲ್ ಬದುಕ ಹಾಗೂ ಕೋಟ್ಯಂತರ ರೂಪಾಯಿ ಆಸ್ತಿ ಬಿಟ್ಟ ಯತಿಶಾ ಸನ್ಯಾಸತ್ವದ ಮಾರ್ಗ ಕಂಡುಕೊಂಡಿದ್ದಾರೆ.

ಕುಟುಂಬದಿಂದ ದೂರವಿರಲು ನಿರ್ಧರಿಸಿದ ಈಕೆಗೆ ಜೈನ ಸಮುದಾಯದ ನೂರಾರು ಜನ ಸೇರಿ ರಥದ ಮೆರವಣಿಗೆಯ ಜೊತೆಗೆ ಬ್ಯಾಂಡ್ ಬಾಜಾ ಬಾರಿಸುತ್ತ ಬೀಳ್ಕೊಡುಗೆ ಮಾಡಿದ್ದರು.

ಕೆಲವು ನಿಯಮಗಳು: ಸನ್ಯಾಸತ್ವ ಸ್ವೀಕರಿಸಿದ ಬಳಿಕ ಕೆಲವು ನಿಯಮಗಳಿದ್ದು, ಅವುಗಳನ್ನು ಪಾಲಿಸಲೇಬೇಕು. ಮೊದಲಿಗೆ ವಾಹನ ಬಳಸುವಂತಿಲ್ಲ. ದೂರ ಪ್ರಯಾಣ ಕೈಗೊಂಡರೂ ಕಾಲಿಗೆ ಚಪ್ಪಲಿ ಹಾಕಬಾರದು. ಬರೀ ಕಾಲಿನಲ್ಲಿ ನಡೆಯಬೇಕು. ಕರೆಂಟ್ ಇಲ್ಲದ ಕೋಣೆಯಲ್ಲಿ ವಾಸಿಸುವ ಮೂಲಕ ಟಿವಿ, ಎಸಿ, ಫ್ಯಾನ್​ಗಳನ್ನು ಬಳಸದಂತೆ ದೂರವಿರಬೇಕು.

ಜೈನ ಸಮುದಾಯ ನೀಡಿದ ಬೀಳ್ಕೊಡುಗೆಯ ಚಿತ್ರಗಳು ಇಲ್ಲಿವೆ..

ದೀಪಾವಳಿಯ ದೀಪಗಳು ಕತ್ತಲೆಯನ್ನು ಓಡಿಸಿ ನಿರೀಕ್ಷೆಯ ಬೆಳಕನ್ನು ಮೂಡಿಸಲಿ: ಜಾನ್ಸನ್ | UK PM wishes British Hindus Jains and Sikhs on Deepavali

Published On - 3:52 pm, Fri, 18 December 20

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು