AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು ಇದೀಗ ದೀಕ್ಷೆ ಪಡೆದಿದ್ದಾರೆ.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ
ಯಾದಗಿರಿಯಲ್ಲಿ ದೀಕ್ಷೆ ಪಡೆದ ಯತಿಶಾ
sandhya thejappa
| Edited By: |

Updated on:Dec 18, 2020 | 3:59 PM

Share

ಯಾದಗಿರಿ: ಕೋಟ್ಯಧಿಪತಿಯ ಏಕೈಕ ಪುತ್ರಿ ಸನ್ಯಾಸತ್ವ ಸ್ವೀಕರಿಸಿದ್ದು, ಯಾದಗಿರಿಯಲ್ಲಿ ಜೈನ ಸಮುದಾಯದಿಂದ ಅದ್ಧೂರಿಯಾಗಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು, ಇದೀಗ ದೀಕ್ಷೆ ಪಡೆದಿದ್ದಾರೆ. ಫ್ಯಾಷನೇಬಲ್ ಬದುಕ ಹಾಗೂ ಕೋಟ್ಯಂತರ ರೂಪಾಯಿ ಆಸ್ತಿ ಬಿಟ್ಟ ಯತಿಶಾ ಸನ್ಯಾಸತ್ವದ ಮಾರ್ಗ ಕಂಡುಕೊಂಡಿದ್ದಾರೆ.

ಕುಟುಂಬದಿಂದ ದೂರವಿರಲು ನಿರ್ಧರಿಸಿದ ಈಕೆಗೆ ಜೈನ ಸಮುದಾಯದ ನೂರಾರು ಜನ ಸೇರಿ ರಥದ ಮೆರವಣಿಗೆಯ ಜೊತೆಗೆ ಬ್ಯಾಂಡ್ ಬಾಜಾ ಬಾರಿಸುತ್ತ ಬೀಳ್ಕೊಡುಗೆ ಮಾಡಿದ್ದರು.

ಕೆಲವು ನಿಯಮಗಳು: ಸನ್ಯಾಸತ್ವ ಸ್ವೀಕರಿಸಿದ ಬಳಿಕ ಕೆಲವು ನಿಯಮಗಳಿದ್ದು, ಅವುಗಳನ್ನು ಪಾಲಿಸಲೇಬೇಕು. ಮೊದಲಿಗೆ ವಾಹನ ಬಳಸುವಂತಿಲ್ಲ. ದೂರ ಪ್ರಯಾಣ ಕೈಗೊಂಡರೂ ಕಾಲಿಗೆ ಚಪ್ಪಲಿ ಹಾಕಬಾರದು. ಬರೀ ಕಾಲಿನಲ್ಲಿ ನಡೆಯಬೇಕು. ಕರೆಂಟ್ ಇಲ್ಲದ ಕೋಣೆಯಲ್ಲಿ ವಾಸಿಸುವ ಮೂಲಕ ಟಿವಿ, ಎಸಿ, ಫ್ಯಾನ್​ಗಳನ್ನು ಬಳಸದಂತೆ ದೂರವಿರಬೇಕು.

ಜೈನ ಸಮುದಾಯ ನೀಡಿದ ಬೀಳ್ಕೊಡುಗೆಯ ಚಿತ್ರಗಳು ಇಲ್ಲಿವೆ..

ದೀಪಾವಳಿಯ ದೀಪಗಳು ಕತ್ತಲೆಯನ್ನು ಓಡಿಸಿ ನಿರೀಕ್ಷೆಯ ಬೆಳಕನ್ನು ಮೂಡಿಸಲಿ: ಜಾನ್ಸನ್ | UK PM wishes British Hindus Jains and Sikhs on Deepavali

Published On - 3:52 pm, Fri, 18 December 20

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!