AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು ಇದೀಗ ದೀಕ್ಷೆ ಪಡೆದಿದ್ದಾರೆ.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ
ಯಾದಗಿರಿಯಲ್ಲಿ ದೀಕ್ಷೆ ಪಡೆದ ಯತಿಶಾ
sandhya thejappa
sandhya thejappa| Edited By: |

Updated on:Dec 18, 2020 | 3:59 PM

Share

ಯಾದಗಿರಿ: ಕೋಟ್ಯಧಿಪತಿಯ ಏಕೈಕ ಪುತ್ರಿ ಸನ್ಯಾಸತ್ವ ಸ್ವೀಕರಿಸಿದ್ದು, ಯಾದಗಿರಿಯಲ್ಲಿ ಜೈನ ಸಮುದಾಯದಿಂದ ಅದ್ಧೂರಿಯಾಗಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು, ಇದೀಗ ದೀಕ್ಷೆ ಪಡೆದಿದ್ದಾರೆ. ಫ್ಯಾಷನೇಬಲ್ ಬದುಕ ಹಾಗೂ ಕೋಟ್ಯಂತರ ರೂಪಾಯಿ ಆಸ್ತಿ ಬಿಟ್ಟ ಯತಿಶಾ ಸನ್ಯಾಸತ್ವದ ಮಾರ್ಗ ಕಂಡುಕೊಂಡಿದ್ದಾರೆ.

ಕುಟುಂಬದಿಂದ ದೂರವಿರಲು ನಿರ್ಧರಿಸಿದ ಈಕೆಗೆ ಜೈನ ಸಮುದಾಯದ ನೂರಾರು ಜನ ಸೇರಿ ರಥದ ಮೆರವಣಿಗೆಯ ಜೊತೆಗೆ ಬ್ಯಾಂಡ್ ಬಾಜಾ ಬಾರಿಸುತ್ತ ಬೀಳ್ಕೊಡುಗೆ ಮಾಡಿದ್ದರು.

ಕೆಲವು ನಿಯಮಗಳು: ಸನ್ಯಾಸತ್ವ ಸ್ವೀಕರಿಸಿದ ಬಳಿಕ ಕೆಲವು ನಿಯಮಗಳಿದ್ದು, ಅವುಗಳನ್ನು ಪಾಲಿಸಲೇಬೇಕು. ಮೊದಲಿಗೆ ವಾಹನ ಬಳಸುವಂತಿಲ್ಲ. ದೂರ ಪ್ರಯಾಣ ಕೈಗೊಂಡರೂ ಕಾಲಿಗೆ ಚಪ್ಪಲಿ ಹಾಕಬಾರದು. ಬರೀ ಕಾಲಿನಲ್ಲಿ ನಡೆಯಬೇಕು. ಕರೆಂಟ್ ಇಲ್ಲದ ಕೋಣೆಯಲ್ಲಿ ವಾಸಿಸುವ ಮೂಲಕ ಟಿವಿ, ಎಸಿ, ಫ್ಯಾನ್​ಗಳನ್ನು ಬಳಸದಂತೆ ದೂರವಿರಬೇಕು.

ಜೈನ ಸಮುದಾಯ ನೀಡಿದ ಬೀಳ್ಕೊಡುಗೆಯ ಚಿತ್ರಗಳು ಇಲ್ಲಿವೆ..

ದೀಪಾವಳಿಯ ದೀಪಗಳು ಕತ್ತಲೆಯನ್ನು ಓಡಿಸಿ ನಿರೀಕ್ಷೆಯ ಬೆಳಕನ್ನು ಮೂಡಿಸಲಿ: ಜಾನ್ಸನ್ | UK PM wishes British Hindus Jains and Sikhs on Deepavali

Published On - 3:52 pm, Fri, 18 December 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ