AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಇಲ್ಲದ ಕಾರು ಕಲ್ಯಾಣಿಯಲ್ಲಿ ಮುಳುಗಿದ್ದು ಹೇಗೆ? ಬಾಗಲೂರು ಪೊಲೀಸರಿಗೆ ತಲೆನೋವು ಶುರು

ದೇವನಹಳ್ಳಿ: ರಸ್ತೆ ಬದಿಯ ಕಲ್ಯಾಣಿಯಲ್ಲಿ ಕಾರು ಮುಳುಗಿದ್ದು, ಪೊಲೀಸರು ಹೊರತೆಗೆದಿದ್ದಾರೆ. ಕ್ರೇನ್ ಮೂಲಕ ನೀರಲ್ಲಿದ್ದ ಕಾರನ್ನು ಹೊರತೆಗೆಯಲಾಗಿದೆ. ಕುತೂಹಲದ ಸಂಗತಿಯೆಂದ್ರೆ ಕಾರಿನಲ್ಲಿ ಯಾರೂ ಇರಲಿಲ್ಲ. ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ಘಟನೆ ನಡೆದಿದೆ. ಇದು ಮಹಾರಾಷ್ಟ್ರ ರಿಜಿಸ್ಟ್ರೇಷನ್ ಸಂಖ್ಯೆಯ ವರ್ನಾ ಕಾರು. ಚಾಲಕನ ನಿಯಂತ್ರಣ ತಪ್ಪಿ ಕಳೆದ ರಾತ್ರಿ ಅಪಘಾತವಾಗಿರುವ ಶಂಕೆಯಿದೆ. ಇಡೀ ಕಾರು ಕಲ್ಯಾಣಿಯಲ್ಲಿ ಮುಳುಗಡೆಯಾಗಿತ್ತು. ಕಾರನ್ನ ವಶಕ್ಕೆ ಪಡೆದು ಬಾಗಲೂರು ಪೊಲೀಸರು ಮುಂದಿನ ತನಿಖೆ ನಡೆಸಿದ್ದಾರೆ. ಇಂದು ಬೆಳಗ್ಗೆ ವಾಕಿಂಗ್ ಮಾಡ್ತಿದ್ದವರು ಕಾರನ್ನ ಕಂಡು […]

ಯಾರೂ ಇಲ್ಲದ ಕಾರು ಕಲ್ಯಾಣಿಯಲ್ಲಿ ಮುಳುಗಿದ್ದು ಹೇಗೆ? ಬಾಗಲೂರು ಪೊಲೀಸರಿಗೆ ತಲೆನೋವು ಶುರು
ಸಾಧು ಶ್ರೀನಾಥ್​
|

Updated on:May 30, 2020 | 10:55 AM

Share

ದೇವನಹಳ್ಳಿ: ರಸ್ತೆ ಬದಿಯ ಕಲ್ಯಾಣಿಯಲ್ಲಿ ಕಾರು ಮುಳುಗಿದ್ದು, ಪೊಲೀಸರು ಹೊರತೆಗೆದಿದ್ದಾರೆ. ಕ್ರೇನ್ ಮೂಲಕ ನೀರಲ್ಲಿದ್ದ ಕಾರನ್ನು ಹೊರತೆಗೆಯಲಾಗಿದೆ. ಕುತೂಹಲದ ಸಂಗತಿಯೆಂದ್ರೆ ಕಾರಿನಲ್ಲಿ ಯಾರೂ ಇರಲಿಲ್ಲ. ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ಘಟನೆ ನಡೆದಿದೆ.

ಇದು ಮಹಾರಾಷ್ಟ್ರ ರಿಜಿಸ್ಟ್ರೇಷನ್ ಸಂಖ್ಯೆಯ ವರ್ನಾ ಕಾರು. ಚಾಲಕನ ನಿಯಂತ್ರಣ ತಪ್ಪಿ ಕಳೆದ ರಾತ್ರಿ ಅಪಘಾತವಾಗಿರುವ ಶಂಕೆಯಿದೆ. ಇಡೀ ಕಾರು ಕಲ್ಯಾಣಿಯಲ್ಲಿ ಮುಳುಗಡೆಯಾಗಿತ್ತು. ಕಾರನ್ನ ವಶಕ್ಕೆ ಪಡೆದು ಬಾಗಲೂರು ಪೊಲೀಸರು ಮುಂದಿನ ತನಿಖೆ ನಡೆಸಿದ್ದಾರೆ.

ಇಂದು ಬೆಳಗ್ಗೆ ವಾಕಿಂಗ್ ಮಾಡ್ತಿದ್ದವರು ಕಾರನ್ನ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಬಿದ್ದ ಮಳೆಯಿಂದ ಕಲ್ಯಾಣಿಯಲ್ಲಿ ನೀರು ತುಂಬಿತ್ತು. ಯಾರೂ ಇಲ್ಲದ ಕಾರು ಕಲ್ಯಾಣಿಯಲ್ಲಿ ಮುಳುಗಿದ್ದು ಹೇಗೆ? ಡ್ರೈವರ್ ಆದರೂ ಏನಾದ? ಈ ಕಾರು ಯಾರಿಗೆ ಸೇರಿದ್ದು ಎಬ ಪ್ರರ್ಶನೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Published On - 10:52 am, Sat, 30 May 20

Follow Us
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?