AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಇಲ್ಲದ ಕಾರು ಕಲ್ಯಾಣಿಯಲ್ಲಿ ಮುಳುಗಿದ್ದು ಹೇಗೆ? ಬಾಗಲೂರು ಪೊಲೀಸರಿಗೆ ತಲೆನೋವು ಶುರು

ದೇವನಹಳ್ಳಿ: ರಸ್ತೆ ಬದಿಯ ಕಲ್ಯಾಣಿಯಲ್ಲಿ ಕಾರು ಮುಳುಗಿದ್ದು, ಪೊಲೀಸರು ಹೊರತೆಗೆದಿದ್ದಾರೆ. ಕ್ರೇನ್ ಮೂಲಕ ನೀರಲ್ಲಿದ್ದ ಕಾರನ್ನು ಹೊರತೆಗೆಯಲಾಗಿದೆ. ಕುತೂಹಲದ ಸಂಗತಿಯೆಂದ್ರೆ ಕಾರಿನಲ್ಲಿ ಯಾರೂ ಇರಲಿಲ್ಲ. ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ಘಟನೆ ನಡೆದಿದೆ. ಇದು ಮಹಾರಾಷ್ಟ್ರ ರಿಜಿಸ್ಟ್ರೇಷನ್ ಸಂಖ್ಯೆಯ ವರ್ನಾ ಕಾರು. ಚಾಲಕನ ನಿಯಂತ್ರಣ ತಪ್ಪಿ ಕಳೆದ ರಾತ್ರಿ ಅಪಘಾತವಾಗಿರುವ ಶಂಕೆಯಿದೆ. ಇಡೀ ಕಾರು ಕಲ್ಯಾಣಿಯಲ್ಲಿ ಮುಳುಗಡೆಯಾಗಿತ್ತು. ಕಾರನ್ನ ವಶಕ್ಕೆ ಪಡೆದು ಬಾಗಲೂರು ಪೊಲೀಸರು ಮುಂದಿನ ತನಿಖೆ ನಡೆಸಿದ್ದಾರೆ. ಇಂದು ಬೆಳಗ್ಗೆ ವಾಕಿಂಗ್ ಮಾಡ್ತಿದ್ದವರು ಕಾರನ್ನ ಕಂಡು […]

ಯಾರೂ ಇಲ್ಲದ ಕಾರು ಕಲ್ಯಾಣಿಯಲ್ಲಿ ಮುಳುಗಿದ್ದು ಹೇಗೆ? ಬಾಗಲೂರು ಪೊಲೀಸರಿಗೆ ತಲೆನೋವು ಶುರು
ಸಾಧು ಶ್ರೀನಾಥ್​
|

Updated on:May 30, 2020 | 10:55 AM

Share

ದೇವನಹಳ್ಳಿ: ರಸ್ತೆ ಬದಿಯ ಕಲ್ಯಾಣಿಯಲ್ಲಿ ಕಾರು ಮುಳುಗಿದ್ದು, ಪೊಲೀಸರು ಹೊರತೆಗೆದಿದ್ದಾರೆ. ಕ್ರೇನ್ ಮೂಲಕ ನೀರಲ್ಲಿದ್ದ ಕಾರನ್ನು ಹೊರತೆಗೆಯಲಾಗಿದೆ. ಕುತೂಹಲದ ಸಂಗತಿಯೆಂದ್ರೆ ಕಾರಿನಲ್ಲಿ ಯಾರೂ ಇರಲಿಲ್ಲ. ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ಘಟನೆ ನಡೆದಿದೆ.

ಇದು ಮಹಾರಾಷ್ಟ್ರ ರಿಜಿಸ್ಟ್ರೇಷನ್ ಸಂಖ್ಯೆಯ ವರ್ನಾ ಕಾರು. ಚಾಲಕನ ನಿಯಂತ್ರಣ ತಪ್ಪಿ ಕಳೆದ ರಾತ್ರಿ ಅಪಘಾತವಾಗಿರುವ ಶಂಕೆಯಿದೆ. ಇಡೀ ಕಾರು ಕಲ್ಯಾಣಿಯಲ್ಲಿ ಮುಳುಗಡೆಯಾಗಿತ್ತು. ಕಾರನ್ನ ವಶಕ್ಕೆ ಪಡೆದು ಬಾಗಲೂರು ಪೊಲೀಸರು ಮುಂದಿನ ತನಿಖೆ ನಡೆಸಿದ್ದಾರೆ.

ಇಂದು ಬೆಳಗ್ಗೆ ವಾಕಿಂಗ್ ಮಾಡ್ತಿದ್ದವರು ಕಾರನ್ನ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಬಿದ್ದ ಮಳೆಯಿಂದ ಕಲ್ಯಾಣಿಯಲ್ಲಿ ನೀರು ತುಂಬಿತ್ತು. ಯಾರೂ ಇಲ್ಲದ ಕಾರು ಕಲ್ಯಾಣಿಯಲ್ಲಿ ಮುಳುಗಿದ್ದು ಹೇಗೆ? ಡ್ರೈವರ್ ಆದರೂ ಏನಾದ? ಈ ಕಾರು ಯಾರಿಗೆ ಸೇರಿದ್ದು ಎಬ ಪ್ರರ್ಶನೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Published On - 10:52 am, Sat, 30 May 20

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!