AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರದಿಂದ ಪುಸ್ತಕ ಬಿಡುಗಡೆ.. ಫಡ್ನವೀಸ್ ಸಹ ಭಾಗಿ: ತಾರಕಕ್ಕೇರುತ್ತ ಅಸಮಾಧಾನ?

ಜನವರಿ 27. ಇಂದು 'ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ' ಹೆಸರಿನ ಪುಸ್ತಕ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು ಮಧ್ಯಾಹ್ನ 12 ಗಂಟೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರದಿಂದ ಪುಸ್ತಕ ಬಿಡುಗಡೆ.. ಫಡ್ನವೀಸ್ ಸಹ ಭಾಗಿ: ತಾರಕಕ್ಕೇರುತ್ತ ಅಸಮಾಧಾನ?
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ
ಆಯೇಷಾ ಬಾನು
| Edited By: |

Updated on: Jan 27, 2021 | 9:59 AM

Share

ಬೆಳಗಾವಿ: ಮತ್ತೆ ಗಡಿ ಕಿಡಿ ಹೊತ್ತಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರುವ ಹಾಗೆ ಕಾಣಿಸುತ್ತಿದೆ. ಏಕೆಂದರೆ ಇಂದು ವಿವಾದಿತ ಪುಸ್ತಕ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರದ ಸಿದ್ಧತೆ ಮಾಡಿಕೊಂಡಿದೆ. ಗಡಿ ವಿವಾದ ಕುರಿತ ಪುಸ್ತಕ ಬಿಡುಗಡೆ ಮಾಡಲು ಮುಂದಾಗಿದೆ.

ದೇವೇಂದ್ರ ಫಡ್ನವೀಸ್ ಸೇರಿ ಹಲವು ನಾಯಕರು ಭಾಗಿ ಜನವರಿ 27. ಇಂದು ‘ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ’ ಹೆಸರಿನ ಪುಸ್ತಕ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು ಮಧ್ಯಾಹ್ನ 12 ಗಂಟೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸೇರಿ ಹಲವು ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.

ನ್ಯಾಯಾಂಗ ನಿಂದನೆಯಾಗೋಲ್ವಾ? 1956 ರಿಂದ 2021ರವರೆಗಿನ ಗಡಿವಿವಾದ ಘಟನಾವಳಿಗಳು, ಮಹಾರಾಷ್ಟ್ರದ ನಿಲುವುಗಳ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಸದ್ಯ 2004ರಿಂದಲೂ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಈ ನಡುವೆ ಪುಸ್ತಕ ಬಿಡುಗಡೆ ಮಾಡುತ್ತಿರುವುದು ನ್ಯಾಯಾಂಗ ನಿಂದನೆಯಾಗಲಿದೆ.

ಮೊಂಡ‌-ಭಂಡ ವಾದಗಳಿರುವ ಸಾಧ್ಯತೆ ಪುಸ್ತಕದಲ್ಲಿ ಮಹಾರಾಷ್ಟ್ರದ ಮೊಂಡ‌ ಮತ್ತು ಭಂಡ ವಾದಗಳಿರುವ ಸಾಧ್ಯತೆ ಇದೆ. ಪುಸ್ತಕದಲ್ಲಿನ ಅಂಶಗಳಿಂದ ಉಭಯ ರಾಜ್ಯಗಳ ಮಧ್ಯೆ ಮತ್ತೆ ಸಂಘರ್ಷದ ಕಿಡಿ ಹೊತ್ತಿಸುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಹೆಜ್ಜೆ ಇಡಬೇಕು ಅಂತಾ ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ.

ಮರಾಠಿಗರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಬದ್ಧ: ವಿವಾದದ ಕಿಡಿ ಹೊತ್ತಿಸಿದ ಉದ್ಧವ್​

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!