AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ

ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ನಾಳೆ(ಫೆ.09) ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸನ್ಮಾನ ಮಾಡಲಿದ್ದಾರೆ.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ
ವಾಲ್ಮೀಕಿ ಜಾತ್ರೆ
shruti hegde
| Updated By: ಸಾಧು ಶ್ರೀನಾಥ್​|

Updated on:Feb 08, 2021 | 11:55 AM

Share

ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಜಾತ್ರಾ ವಿಶೇಷದ ಅಂಗವಾಗಿ ನಾಳೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಈ ಕುರಿತಂತೆ, ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಾಲ್ಮೀಕಿ ಗುರುಪೀಠದಲ್ಲಿ ಇಂದಿನಿಂದ ಜಾತ್ರಾ ವಿಶೇಷ ಭರ್ಜರಿಯಾಗಿ ನಡೆಯಲಿದೆ. 2 ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಕ್ಕೂ ಹೆಚ್ಚುವ ಜನರು ಆಗಮಿಸುತ್ತಾರೆ. ವಿವಿಧ ಭಾಗಗಳಿಂದ ಜನರ ದಂಡೇ ಜಾತ್ರೆಯಲ್ಲಿ ಮರೆದಿರುತ್ತದೆ.

ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿಗಳಿಂದ ಜಾತ್ರಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಾಹಿತಿ ಡಾ. ಮಲ್ಲಿಕಾ ಘಂಟಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ ಹಾಗೂ ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶವನ್ನು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ನಡೆಸಿಕೊಡಲಿದ್ದಾರೆ. ಜೊತೆಗೆ, ಸಂಜೆಯ ವೇಳೆ ಹತ್ತು ರಾಜ್ಯದ ವಿವಿಧ ಕಲಾವಿದರಿಂದ ಕಲಾ ಪ್ರದರ್ಶನ ನಡೆಯಲಿದೆ.

maharshi fair

ನಿಷೇಧದ ಮಧ್ಯೆಯೂ ಬನಶಂಕರಿ ದೇವಿ ಅದ್ದೂರಿ ಜಾತ್ರಾ ರಥೋತ್ಸವ; ತೇರು ಎಳೆದ ಭಕ್ತರು

Published On - 11:54 am, Mon, 8 February 21

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ