AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್

ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
KUSHAL V
| Edited By: |

Updated on:Feb 08, 2021 | 9:01 AM

Share

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮೋರ್ ಸೂಪರ್​ ಮಾರ್ಕೆಟ್, ಹಾರ್ಡ್‌ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್​ ಇಳಕಲ್ ಸೀರೆ ಅಂಗಡಿ , ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಶಾಪಿಂಗ್​ ಮಾಲ್​ನಲ್ಲಿ ಇದೆ. ಹಾರ್ಡವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ‌ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತ, ನಿಯಂತ್ರಣಕ್ಕೆ ಸಿಗದೆ ಉರಿಯುತ್ತಿರುವ ಬೆಂಕಿಯ ಪರಿ ನೋಡಿ ಸಾರ್ವಜನಿಕರು ಹೈರಾಣಾಗಿದ್ದಾರೆ.

ಮರಕ್ಕೆ ಕಾರು ಡಿಕ್ಕಿ: ತಾಯಿ, ಮಗಳು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 11:45 pm, Sun, 7 February 21

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು