AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್

ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
KUSHAL V
| Edited By: |

Updated on:Feb 08, 2021 | 9:01 AM

Share

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮೋರ್ ಸೂಪರ್​ ಮಾರ್ಕೆಟ್, ಹಾರ್ಡ್‌ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್​ ಇಳಕಲ್ ಸೀರೆ ಅಂಗಡಿ , ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಶಾಪಿಂಗ್​ ಮಾಲ್​ನಲ್ಲಿ ಇದೆ. ಹಾರ್ಡವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ‌ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತ, ನಿಯಂತ್ರಣಕ್ಕೆ ಸಿಗದೆ ಉರಿಯುತ್ತಿರುವ ಬೆಂಕಿಯ ಪರಿ ನೋಡಿ ಸಾರ್ವಜನಿಕರು ಹೈರಾಣಾಗಿದ್ದಾರೆ.

ಮರಕ್ಕೆ ಕಾರು ಡಿಕ್ಕಿ: ತಾಯಿ, ಮಗಳು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 11:45 pm, Sun, 7 February 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್