AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್

ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
KUSHAL V
| Edited By: |

Updated on:Feb 08, 2021 | 9:01 AM

Share

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮೋರ್ ಸೂಪರ್​ ಮಾರ್ಕೆಟ್, ಹಾರ್ಡ್‌ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್​ ಇಳಕಲ್ ಸೀರೆ ಅಂಗಡಿ , ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಶಾಪಿಂಗ್​ ಮಾಲ್​ನಲ್ಲಿ ಇದೆ. ಹಾರ್ಡವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ‌ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತ, ನಿಯಂತ್ರಣಕ್ಕೆ ಸಿಗದೆ ಉರಿಯುತ್ತಿರುವ ಬೆಂಕಿಯ ಪರಿ ನೋಡಿ ಸಾರ್ವಜನಿಕರು ಹೈರಾಣಾಗಿದ್ದಾರೆ.

ಮರಕ್ಕೆ ಕಾರು ಡಿಕ್ಕಿ: ತಾಯಿ, ಮಗಳು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 11:45 pm, Sun, 7 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?