AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ […]

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ
ಸಾಧು ಶ್ರೀನಾಥ್​
|

Updated on: Sep 30, 2019 | 2:35 PM

Share

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ.

ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ ಮಾದರಿಯಾಗಿ ನಿಂತಿದ್ದಾರೆ. ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಜನರಲ್ಲಿ ಸಾಧಿಸುವ ಛಲ ತುಂಬುತ್ತಿದೆ.

Follow Us
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!