AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ […]

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ
ಸಾಧು ಶ್ರೀನಾಥ್​
|

Updated on: Sep 30, 2019 | 2:35 PM

Share

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ.

ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ ಮಾದರಿಯಾಗಿ ನಿಂತಿದ್ದಾರೆ. ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಜನರಲ್ಲಿ ಸಾಧಿಸುವ ಛಲ ತುಂಬುತ್ತಿದೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ