AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ […]

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ
ಸಾಧು ಶ್ರೀನಾಥ್​
|

Updated on: Sep 30, 2019 | 2:35 PM

Share

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ.

ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ ಮಾದರಿಯಾಗಿ ನಿಂತಿದ್ದಾರೆ. ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಜನರಲ್ಲಿ ಸಾಧಿಸುವ ಛಲ ತುಂಬುತ್ತಿದೆ.

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ