AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ […]

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 30, 2019 | 2:35 PM

Share

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ.

ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ ಮಾದರಿಯಾಗಿ ನಿಂತಿದ್ದಾರೆ. ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಜನರಲ್ಲಿ ಸಾಧಿಸುವ ಛಲ ತುಂಬುತ್ತಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!