ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ […]

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ
ಸಾಧು ಶ್ರೀನಾಥ್​

Updated on: Sep 30, 2019 | 2:35 PM

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ.

ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ ಮಾದರಿಯಾಗಿ ನಿಂತಿದ್ದಾರೆ. ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಜನರಲ್ಲಿ ಸಾಧಿಸುವ ಛಲ ತುಂಬುತ್ತಿದೆ.


sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us