AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ ಸಂದರ್ಭ.. ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ 4 ದಿನ ಪ್ರವೇಶ ಇಲ್ಲ

ಚಾಮರಾಜನಗರ: ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಅಕ್ಟೋಬರ್ 24ರಿಂದ 4 ದಿನಗಳ ಕಾಲ ಪ್ರವೇಶವಿರುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ತಿಳಿಸಿದ್ದಾರೆ. ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಒಂದೇ ಕಡೆ ಸೇರಿದರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗುತ್ತೆ. ಹೀಗಾಗಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 24ರಿಂದ 4 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ. […]

ಆಯುಧ ಪೂಜೆ ಸಂದರ್ಭ.. ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ 4 ದಿನ ಪ್ರವೇಶ ಇಲ್ಲ
ಆಯೇಷಾ ಬಾನು
| Edited By: |

Updated on:Oct 22, 2020 | 3:21 PM

Share

ಚಾಮರಾಜನಗರ: ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಅಕ್ಟೋಬರ್ 24ರಿಂದ 4 ದಿನಗಳ ಕಾಲ ಪ್ರವೇಶವಿರುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ತಿಳಿಸಿದ್ದಾರೆ.

ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಒಂದೇ ಕಡೆ ಸೇರಿದರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗುತ್ತೆ. ಹೀಗಾಗಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 24ರಿಂದ 4 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ. ಈ ಭಾನುವಾರದಿಂದ ಮುಂದಿನ ಬುಧವಾರದವರೆಗೆ ಭಕ್ತರಿಗೆ ಮಾದಪ್ಪನ ದರ್ಶನ ಭಾಗ್ಯ ಸಿಗುವುದಿಲ್ಲ.

Published On - 2:09 pm, Thu, 22 October 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ