AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ ಸಂದರ್ಭ.. ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ 4 ದಿನ ಪ್ರವೇಶ ಇಲ್ಲ

ಚಾಮರಾಜನಗರ: ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಅಕ್ಟೋಬರ್ 24ರಿಂದ 4 ದಿನಗಳ ಕಾಲ ಪ್ರವೇಶವಿರುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ತಿಳಿಸಿದ್ದಾರೆ. ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಒಂದೇ ಕಡೆ ಸೇರಿದರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗುತ್ತೆ. ಹೀಗಾಗಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 24ರಿಂದ 4 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ. […]

ಆಯುಧ ಪೂಜೆ ಸಂದರ್ಭ.. ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ 4 ದಿನ ಪ್ರವೇಶ ಇಲ್ಲ
ಆಯೇಷಾ ಬಾನು
| Edited By: |

Updated on:Oct 22, 2020 | 3:21 PM

Share

ಚಾಮರಾಜನಗರ: ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಅಕ್ಟೋಬರ್ 24ರಿಂದ 4 ದಿನಗಳ ಕಾಲ ಪ್ರವೇಶವಿರುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ತಿಳಿಸಿದ್ದಾರೆ.

ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಒಂದೇ ಕಡೆ ಸೇರಿದರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗುತ್ತೆ. ಹೀಗಾಗಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 24ರಿಂದ 4 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ. ಈ ಭಾನುವಾರದಿಂದ ಮುಂದಿನ ಬುಧವಾರದವರೆಗೆ ಭಕ್ತರಿಗೆ ಮಾದಪ್ಪನ ದರ್ಶನ ಭಾಗ್ಯ ಸಿಗುವುದಿಲ್ಲ.

Published On - 2:09 pm, Thu, 22 October 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ