ನಿಯಮ ಬಾಹಿರ ಜಮೀನು ಮಂಜೂರು: ಮಾಲೂರು ತಹಶೀಲ್ದಾರ್ ಸಸ್ಪೆಂಡ್

ಕೋಲಾರ: ನಿಮಯ ಬಾಹಿರವಾಗಿ ಜಮೀನು‌ ಮಂಜೂರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದ‌ ಆರೋಪದ ಮೇರೆಗೆ ಮಾಲೂರು ತಹಶೀಲ್ದಾರ್ ವಿ.ನಾಗರಾಜ್​ ಅಮಾನತಾಗಿದ್ದಾರೆ. ತಾಲೂಕು ಕಚೇರಿಗೆ ಪ್ರಾದೇಶಿಕ ಆಯುಕ್ತರು ಭೇಟಿ ನೀಡಿದ್ದ ವೇಳೆ ಅಕ್ರಮ ಬಯಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ದೂರು ಆಲಿಸಿದ್ದರು. ಹೀಗಾಗಿ ಮಾಲೂರು ತಹಶೀಲ್ದಾರ್​ ವಿ.ನಾಗರಾಜ್​ರನ್ನು ಅಮಾನತು ಮಾಡಿ ಪ್ರಾದೇಶಿಕ ಆಯುಕ್ತ ಹೃರ್ಷಾಗುಪ್ತ ಆದೇಶಿಸಿದ್ದಾರೆ.

ನಿಯಮ ಬಾಹಿರ ಜಮೀನು ಮಂಜೂರು: ಮಾಲೂರು ತಹಶೀಲ್ದಾರ್ ಸಸ್ಪೆಂಡ್
ಸಾಧು ಶ್ರೀನಾಥ್​

Updated on: Dec 01, 2019 | 9:38 AM

ಕೋಲಾರ: ನಿಮಯ ಬಾಹಿರವಾಗಿ ಜಮೀನು‌ ಮಂಜೂರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದ‌ ಆರೋಪದ ಮೇರೆಗೆ ಮಾಲೂರು ತಹಶೀಲ್ದಾರ್ ವಿ.ನಾಗರಾಜ್​ ಅಮಾನತಾಗಿದ್ದಾರೆ.

ತಾಲೂಕು ಕಚೇರಿಗೆ ಪ್ರಾದೇಶಿಕ ಆಯುಕ್ತರು ಭೇಟಿ ನೀಡಿದ್ದ ವೇಳೆ ಅಕ್ರಮ ಬಯಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ದೂರು ಆಲಿಸಿದ್ದರು. ಹೀಗಾಗಿ ಮಾಲೂರು ತಹಶೀಲ್ದಾರ್​ ವಿ.ನಾಗರಾಜ್​ರನ್ನು ಅಮಾನತು ಮಾಡಿ ಪ್ರಾದೇಶಿಕ ಆಯುಕ್ತ ಹೃರ್ಷಾಗುಪ್ತ ಆದೇಶಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us