ಕೊರೊನಾಗೆ ಪತಿ ಬಲಿ, ಪತ್ನಿಗೂ ಪಾಸಿಟಿವ್; ಸಾವು ಬದುಕಿನ ನಡುವೆ ಮಗನ ಹೋರಾಟ

ಕೊರೊನಾದಿಂದಾಗಿ ಪತಿ ಸಾವನ್ನಪ್ಪಿದ್ದು, ಪತ್ನಿಗೂ ಸೋಂಕು ತಗುಲಿದೆ. ಇನ್ನೊಂದು ಕಡೆ ಪುತ್ರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. 14 ವರ್ಷದ ಮಗನ ಸ್ಥಿತಿ ಕೂಡ ತೀರಾ ಗಂಭೀರವಾಗಿದ್ದು, ಅಪೆಂಡಿಕ್ಸ್ ಆಗಿ, ಹೊಟ್ಟೆಯಲ್ಲಿ ಗಡ್ಡೆ ಒಡೆದಿದೆ.

ಕೊರೊನಾಗೆ ಪತಿ ಬಲಿ, ಪತ್ನಿಗೂ ಪಾಸಿಟಿವ್; ಸಾವು ಬದುಕಿನ ನಡುವೆ ಮಗನ ಹೋರಾಟ
ಸಂಗ್ರಹ ಚಿತ್ರ
Follow us
|

Updated on: May 02, 2021 | 7:48 AM

ಬೆಂಗಳೂರು: ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಕೂಡ ಏರಿಕೆ ಕಂಡುಬಂದಿದೆ. ಈ ರೀತಿ ಸಾವು ನೋವಿನಿಂದಾಗಿ ನರಳಾಡುವವರ ಸಂಖ್ಯೆಯೂ ಕೂಡ ಹೆಚ್ಚಾಗಿದೆ. ಅಂತೆಯೇ ಬೆಂಗಳೂರಿನಲ್ಲಿ ಕೊರೊನಾ ಸೋಂಕು  ವ್ಯಕ್ತಿಯೊರ್ವರನ್ನು ಬಲಿ ಪಡೆದಿದೆ. ಇತ್ತ ಗಂಡನನ್ನು ಕಳೆದುಕೊಂಡ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಪತ್ನಿಗೂ ಕೂಡ ಕೊರೊನಾ ದೃಢಪಟ್ಟಿದೆ.

ಕೊರೊನಾದಿಂದಾಗಿ ಪತಿ ಸಾವನ್ನಪ್ಪಿದ್ದು, ಪತ್ನಿಗೂ ಸೋಂಕು ತಗುಲಿದೆ. ಇನ್ನೊಂದು ಕಡೆ ಪುತ್ರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. 14 ವರ್ಷದ ಮಗನ ಸ್ಥಿತಿ ಕೂಡ ತೀರಾ ಗಂಭೀರವಾಗಿದ್ದು, ಅಪೆಂಡಿಕ್ಸ್ ಆಗಿ, ಹೊಟ್ಟೆಯಲ್ಲಿ ಗಡ್ಡೆ ಒಡೆದಿದೆ. ಸದ್ಯ 10ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಮಗ, ಅಪ್ಪನ ಅಂತ್ಯಸಂಸ್ಕಾರ ಮಾಡಲಾಗದ ಸ್ಥಿತಿಯಲ್ಲಿದ್ದಾನೆ.

ಆಟೋ ಓಡಿಸುತ್ತಿದ್ದ 45 ವರ್ಷದ ಪತಿ ಕೊವಿಡ್​ಗೆ ಬಲಿಯಾಗಿದ್ದಾರೆ. ಒಂದೆಡೆ ಗಂಡನನ್ನ ಕಳೆದುಕೊಂಡ ನೋವು, ಮತ್ತೊಂದೆಡೆ ಆಸ್ಪತ್ರೆಯಲ್ಲಿ ಮಗನ ನರಳಾಟ. ಇನ್ನು ಆಕೆಗೂ ಕೂಡ ಸೋಂಕು ತಗುಲಿದೆ. ಆದರೂ ಕೂಡ ನಿನ್ನೆ ಪಿಪಿಇ ಕಿಟ್ ಧರಿಸಿ ಪತ್ನಿ ಗಂಡನ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದರು. ಇನ್ನೆರಡು ದಿನಗಳಲ್ಲಿ ಮನೆಗೆ ಬರ್ತೀನಿ ಎಂದು ಹೇಳಿದ್ದರು. ಬಂದೋರು, ಮಸಣಕ್ಕೆ ಬರುತ್ತಾರೆ ಅಂತ ಗೊತ್ತಿರಲಿಲ್ಲ ಎಂದು ಕೊರೊನಾ ಸೋಂಕಿಗೆ ಬಲಿಯಾದ ವ್ಯಕ್ತಿಯ ಪತ್ನಿ ಟಿವಿ9 ಡಿಜಿಟಲ್ ಜೊತೆ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:

ಹಸೆಮಣೆ ಏರಬೇಕಿದ್ದ ವರ ಕೊರೊನಾಗೆ ಬಲಿ; ಬೆಂಗಳೂರಿನಲ್ಲಿ 28 ವರ್ಷದ ಯುವಕನ ಸಾವು

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಕೊರೊನಾ ವಾರಿಯರ್ ಸಾವು; ಬಾಗೇಪಲ್ಲಿ ಠಾಣೆಯ ಹೆಡ್ ಕಾನ್​ಸ್ಟೇಬಲ್ ಇನ್ನಿಲ್ಲ

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್