AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheating ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸೋದಾಗಿ ನಂಬಿಸಿ.. ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ ಐನಾತಿ ಡೈರೆಕ್ಟರ್!

Cheating: ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸುವುದಾಗಿ ಹೇಳಿ ಕಿಲಾಡಿಯೊಬ್ಬ ನಾಲ್ವರು ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ್ದಾನೆ. ಬೆಂಗಳೂರು ಮೂಲದ ಪ್ರವೀಣ್ ಗೌಡ ಎಂಬ ನಕಲಿ ಡೈರೆಕ್ಟರ್​ನಿಂದ ಮೋಸ ನಡೆದಿದೆ.

Cheating ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸೋದಾಗಿ ನಂಬಿಸಿ.. ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ ಐನಾತಿ ಡೈರೆಕ್ಟರ್!
ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ ನಕಲಿ ಡೈರೆಕ್ಟರ್ ಪ್ರವೀಣ್​ ಗೌಡ
KUSHAL V
|

Updated on: Feb 15, 2021 | 9:06 PM

Share

ಗದಗ: ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸುವುದಾಗಿ ಹೇಳಿ ಕಿಲಾಡಿಯೊಬ್ಬ ನಾಲ್ವರು ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ್ದಾನೆ. ಬೆಂಗಳೂರು ಮೂಲದ ಪ್ರವೀಣ್ ಗೌಡ ಎಂಬ ನಕಲಿ ಡೈರೆಕ್ಟರ್​ನಿಂದ ಮೋಸ ನಡೆದಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹುಲ್ಲೂರು ಗ್ರಾಮದ ನಿವಾಸಿ ಮಂಜುಳಾ ಎಂಬುವವರಿಗೆ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಪ್ರವೀಣ್​ ಗೌಡ ವಂಚನೆ ಮಾಡಿದ್ದಾನೆ.

ಏನಿದು ಪ್ರಕರಣ? ಸ್ಫೂರ್ತಿ ಎಂಬ ಧಾರಾವಾಹಿಯಲ್ಲಿ ಚಾನ್ಸ್​ ಕೊಡಿಸುವುದಾಗಿ ನಂಬಿಸಿ ಮಂಜುಳಾ ಸೇರಿ ಬೈಲಹೊಂಗಲದ 3 ಮಹಿಳೆಯರಿಗೆ ಪ್ರವೀಣ್​ ಗೌಡ ವಂಚಿಸಿದ್ದಾನೆ. ಒಬ್ಬೊಬ್ಬರಿಂದ ವಂಚಕ ಪ್ರವೀಣ್​ ಬರೋಬ್ಬರಿ 12 ಸಾವಿರ ರೂ. ವಸೂಲಿ ಮಾಡಿದ್ದಾನೆ. ಬೆಳಗಾವಿ ಮೂಲದ ಭಾರತಿ ಎಂಬುವವರ ಮೂಲಕ ಪರಿಚಯವಾದ ಈ ಕಿಲಾಡಿ ಇದೀಗ ಎಲ್ಲರಿಗೆ ಮೋಸ ಮಾಡಿದ್ದಾನೆ.

ಈ ನಡುವೆ, ಸೀರಿಯಲ್​ನಲ್ಲಿ ಌಕ್ಟಿಂಗ್​ ಚಾನ್ಸ್​ ಸಿಗುತ್ತೆ ಅಂತಾ ಮಂಜುಳಾ ತನ್ನ ಒಡವೆ ಅಡವಿಟ್ಟು ಹಣ ಕೊಟ್ಟಿದ್ದಾರಂತೆ. ಹಣ ಪಡೆದ ನಂತರ ಆಸಾಮಿ ಅಡ್ರೆಸ್​ಗೆ ಸಿಗದಿದ್ದಾಗ ಮಹಿಳೆಯರು ಕಂಗಾಲು. ಇತ್ತ ಧಾರಾವಾಹಿಯ ಶೂಟಿಂಗ್ ಇಲ್ಲ ಅತ್ತ ಕೊಟ್ಟ ಹಣದ ಸುಳಿವೂ ಇಲ್ಲ!

ಅಷ್ಟೇ ಇಲ್ಲ, ಈ ನಕಲಿ ಡೈರೆಕ್ಟರ್​ ಹಲವು ಕಡೆ ಇದೇ ರೀತಿ ಸ್ಕೆಚ್ ಹಾಕಿ ಬಹಳಷ್ಟು ಜನರಿಗೆ ವಂಚಿಸಿದ್ದಾನೆ. ಮಕ್ಕಳಿಗೆ ಸಹ ಧಾರಾವಾಹಿಯಲ್ಲಿ ಪಾತ್ರ ಕೊಡಿಸುವುದಾಗಿ ನಂಬಿಸಿ ಅವರ ಪೋಷಕರ ಬಳಿ ದುಡ್ಡು ಪೀಕಿಸಿದ್ದಾನೆ.

ಇದನ್ನೂ ಓದಿ: Bribe 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ED ಅಧಿಕಾರಿ CBI ವಶಕ್ಕೆ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​