AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheating ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸೋದಾಗಿ ನಂಬಿಸಿ.. ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ ಐನಾತಿ ಡೈರೆಕ್ಟರ್!

Cheating: ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸುವುದಾಗಿ ಹೇಳಿ ಕಿಲಾಡಿಯೊಬ್ಬ ನಾಲ್ವರು ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ್ದಾನೆ. ಬೆಂಗಳೂರು ಮೂಲದ ಪ್ರವೀಣ್ ಗೌಡ ಎಂಬ ನಕಲಿ ಡೈರೆಕ್ಟರ್​ನಿಂದ ಮೋಸ ನಡೆದಿದೆ.

Cheating ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸೋದಾಗಿ ನಂಬಿಸಿ.. ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ ಐನಾತಿ ಡೈರೆಕ್ಟರ್!
ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ ನಕಲಿ ಡೈರೆಕ್ಟರ್ ಪ್ರವೀಣ್​ ಗೌಡ
KUSHAL V
|

Updated on: Feb 15, 2021 | 9:06 PM

Share

ಗದಗ: ಧಾರಾವಾಹಿಯಲ್ಲಿ ಚಾನ್ಸ್​​ ಕೊಡಿಸುವುದಾಗಿ ಹೇಳಿ ಕಿಲಾಡಿಯೊಬ್ಬ ನಾಲ್ವರು ಮಹಿಳೆಯರಿಗೆ ಸಾವಿರಾರು ರೂ. ವಂಚಿಸಿದ್ದಾನೆ. ಬೆಂಗಳೂರು ಮೂಲದ ಪ್ರವೀಣ್ ಗೌಡ ಎಂಬ ನಕಲಿ ಡೈರೆಕ್ಟರ್​ನಿಂದ ಮೋಸ ನಡೆದಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹುಲ್ಲೂರು ಗ್ರಾಮದ ನಿವಾಸಿ ಮಂಜುಳಾ ಎಂಬುವವರಿಗೆ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಪ್ರವೀಣ್​ ಗೌಡ ವಂಚನೆ ಮಾಡಿದ್ದಾನೆ.

ಏನಿದು ಪ್ರಕರಣ? ಸ್ಫೂರ್ತಿ ಎಂಬ ಧಾರಾವಾಹಿಯಲ್ಲಿ ಚಾನ್ಸ್​ ಕೊಡಿಸುವುದಾಗಿ ನಂಬಿಸಿ ಮಂಜುಳಾ ಸೇರಿ ಬೈಲಹೊಂಗಲದ 3 ಮಹಿಳೆಯರಿಗೆ ಪ್ರವೀಣ್​ ಗೌಡ ವಂಚಿಸಿದ್ದಾನೆ. ಒಬ್ಬೊಬ್ಬರಿಂದ ವಂಚಕ ಪ್ರವೀಣ್​ ಬರೋಬ್ಬರಿ 12 ಸಾವಿರ ರೂ. ವಸೂಲಿ ಮಾಡಿದ್ದಾನೆ. ಬೆಳಗಾವಿ ಮೂಲದ ಭಾರತಿ ಎಂಬುವವರ ಮೂಲಕ ಪರಿಚಯವಾದ ಈ ಕಿಲಾಡಿ ಇದೀಗ ಎಲ್ಲರಿಗೆ ಮೋಸ ಮಾಡಿದ್ದಾನೆ.

ಈ ನಡುವೆ, ಸೀರಿಯಲ್​ನಲ್ಲಿ ಌಕ್ಟಿಂಗ್​ ಚಾನ್ಸ್​ ಸಿಗುತ್ತೆ ಅಂತಾ ಮಂಜುಳಾ ತನ್ನ ಒಡವೆ ಅಡವಿಟ್ಟು ಹಣ ಕೊಟ್ಟಿದ್ದಾರಂತೆ. ಹಣ ಪಡೆದ ನಂತರ ಆಸಾಮಿ ಅಡ್ರೆಸ್​ಗೆ ಸಿಗದಿದ್ದಾಗ ಮಹಿಳೆಯರು ಕಂಗಾಲು. ಇತ್ತ ಧಾರಾವಾಹಿಯ ಶೂಟಿಂಗ್ ಇಲ್ಲ ಅತ್ತ ಕೊಟ್ಟ ಹಣದ ಸುಳಿವೂ ಇಲ್ಲ!

ಅಷ್ಟೇ ಇಲ್ಲ, ಈ ನಕಲಿ ಡೈರೆಕ್ಟರ್​ ಹಲವು ಕಡೆ ಇದೇ ರೀತಿ ಸ್ಕೆಚ್ ಹಾಕಿ ಬಹಳಷ್ಟು ಜನರಿಗೆ ವಂಚಿಸಿದ್ದಾನೆ. ಮಕ್ಕಳಿಗೆ ಸಹ ಧಾರಾವಾಹಿಯಲ್ಲಿ ಪಾತ್ರ ಕೊಡಿಸುವುದಾಗಿ ನಂಬಿಸಿ ಅವರ ಪೋಷಕರ ಬಳಿ ದುಡ್ಡು ಪೀಕಿಸಿದ್ದಾನೆ.

ಇದನ್ನೂ ಓದಿ: Bribe 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ED ಅಧಿಕಾರಿ CBI ವಶಕ್ಕೆ

Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!