AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆ ಮುಂದೆಯೇ ಆತ್ಮಹತ್ಯೆಗೆ ಯತ್ನ; ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ ವಿರುದ್ಧ ಕಿರುಕುಳದ ಆರೋಪ

ಪೊಲೀಸರು ಕೂಡ ಸತ್ಯಾಂಶ ತಿಳಿಯದೆ ವಿನಾಕಾರಣ ನನ್ನ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಅರೋಪಿಸಿದ್ದಾನೆ. ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ, ನಗರ ಠಾಣೆ ಪಿಎಸ್​ಐ ನಾರಾಯಣಸ್ವಾಮಿ, ಇನ್ಸ್‌ಪೆಕ್ಟರ್ ಜೆ.ಎನ್​.ಆನಂದ ಮತ್ತು ನಗರಸಭೆ ಸದಸ್ಯ ಅಗ್ರಹಾರ ಮುರಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಪೊಲೀಸ್ ಠಾಣೆ ಮುಂದೆಯೇ ಆತ್ಮಹತ್ಯೆಗೆ ಯತ್ನ; ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ ವಿರುದ್ಧ ಕಿರುಕುಳದ ಆರೋಪ
ಕುಮಾರ್ ರೆಡ್ಡಿ
preethi shettigar
| Edited By: |

Updated on: Mar 24, 2021 | 11:15 AM

Share

ಚಿಂತಾಮಣಿ: ಶಾಸಕ ಎಂ.ಕೃಷ್ಣಾರೆಡ್ಡಿ ಕುಮ್ಮಕ್ಕಿನಿಂದ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿದ ಯುವಕ ಪೊಲೀಸ್ ಠಾಣೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಠಾಣೆಯ ಬಳಿ ನಡೆದಿದೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಯುವಕ ಕುಮಾರ್ ರೆಡ್ಡಿ ಅವರು ಕೃಷ್ಣಾರೆಡ್ಡಿ ಬೆಂಬಲಿಗರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಇನ್ನು ಪೊಲೀಸರು ಕೂಡ ಸತ್ಯಾಂಶ ತಿಳಿಯದೆ ವಿನಾಕಾರಣ ನನ್ನ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಅರೋಪಿಸಿದ್ದಾನೆ. ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ, ನಗರ ಠಾಣೆ ಪಿಎಸ್​ಐ ನಾರಾಯಣಸ್ವಾಮಿ, ಇನ್ಸ್‌ಪೆಕ್ಟರ್ ಜೆ.ಎನ್​.ಆನಂದ ಮತ್ತು ನಗರಸಭೆ ಸದಸ್ಯ ಅಗ್ರಹಾರ ಮುರಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಚಿಂತಾಮಣಿ ನಗರಠಾಣೆ, ಗ್ರಾಮಾಂಗತರ ಠಾಣೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ್ ವಿರುದ್ಧ ರೌಡಿಶೀಟರ್ ಪ್ರಕರಣ ತೆರೆಯುವುದಕ್ಕೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಆತ್ಮಹತ್ಯೆಗೆ ಕುಮಾರ್ ರೆಡ್ಡಿ ಯತ್ನಿಸಿದ್ದಾನೆ. ಸದ್ಯ ಅಸ್ವಸ್ಥ ಕುಮಾರ್ ರೆಡ್ಡಿಯನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

ಫೈನಲ್​ನಲ್ಲಿ ಸೋಲು: ಆತ್ಮಹತ್ಯೆಗೆ ಶರಣಾದ ದಂಗಲ್​ ಕುಸ್ತಿಪಟು ಗೀತಾ- ಬಬಿತಾ ಫೋಗಾಟ್ ಸೋದರಸಂಬಂಧಿ ರಿತಿಕಾ ಫೋಗಾಟ್

ರಮೇಶ್ ಜಾರಕಿಹೊಳಿಯವರಿಂದಲೇ ಸಿಡಿ ರಿಲೀಸ್ ಆಗಿದೆ; ಇದರಿಂದ ನನ್ನ ಪೋಷಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ -ಸಂತ್ರಸ್ತೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!