Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಹೆಸರಿನಲ್ಲಿ ಅಶ್ಲೀಲ ಫೋಟೋ ಹಂಚಿಕೊಳ್ಳುತ್ತಿದ್ದ ವ್ಯಕ್ತಿಗೆ ಮಹಿಳೆಯಿಂದಲೇ ಕಪಾಳಮೋಕ್ಷ

ಕೇವಲ ಸಂದೇಶವೊಂದೇ ಅಲ್ಲದೇ ಅಶ್ಲೀಲ ಫೋಟೋ, ವೀಡಿಯೋಗಳನ್ನು ಕಳುಹಿಸುತ್ತಿದ್ದ. ಈ ಮಧ್ಯೆ, ನಿಮ್ಮನ್ನ ಭೇಟಿಯಾಗಬೇಕು ಅಂತ ಹೇಳಿದ್ದ. ಇದೇ ಸರಿಯಾದ ಸಮಯ ಎಂದು ಮಹಿಳೆ ಮಡಿಕೇರಿ ಬಸ್​ಸ್ಟಾಪ್ಗೆ​ ಕರೆಸಿ ಮಹಿಳೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಮಹಿಳೆಯರ ಹೆಸರಿನಲ್ಲಿ ಅಶ್ಲೀಲ ಫೋಟೋ ಹಂಚಿಕೊಳ್ಳುತ್ತಿದ್ದ ವ್ಯಕ್ತಿಗೆ ಮಹಿಳೆಯಿಂದಲೇ ಕಪಾಳಮೋಕ್ಷ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Jun 21, 2021 | 4:17 PM

ಮಡಿಕೇರಿ: ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದಕ್ಕಾಗಿ ಬಸ್​ಸ್ಟ್ಯಾಂಡ್​ಗೆ ಕರೆಸಿಕೊಂಡು ಮಹಿಳೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಯುವತಿಯರ ಹೆಸರಿನಲ್ಲಿ ಯುವಕ ಅಶ್ಲೀಲ ಮೆಸೇಜ್​ ಕಳುಹಿಸುತ್ತಿದ್ದ, ಈ ವಿಷಯ ತಿಳಿದ ಯುವತಿ ಮಡಿಕೇರಿ ಬಸ್​ಸ್ಟ್ಯಾಂಡಿಗೆ ಆತನನ್ನು ಕರೆಸಿಕೊಂಡು ಏಟು ನೀಡಿದ್ದಾಳೆ. ಇದೀಗ ಯುವಕ ಪೊಲೀಸರ ವಶದಲ್ಲಿದ್ದಾನೆ.

ಮಡಿಕೇರಿ ಸಮೀಪದ ಹಾಕತ್ತೂರಿನ ಅಶ್ರಪ್ ಎಂಬ ಯುವಕ ಎಂಬುದು ತಿಳಿದು ಬಂದಿದೆ. ಯುವತಿಯ ಹೆಸರಲ್ಲಿ ಕಳೆದ 15 ದಿನಗಳಿಂದ‌ ಚಾಟಿಂಗ್ ಮಾಡುತ್ತಿದ್ದ. ನಂತರ ನನ್ನ ಹೆಸರು ಅರುಣ ಎಂದು ಹೇಳಿದ್ದ. ಇದೀಗ ಸಿಕ್ಕಿಬಿದ್ದಾಕ್ಷಣ ನನ್ನೊಟ್ಟಿಗೆ ಮತ್ತಿಬ್ಬರು ಇದ್ದಾರೆ ಎಂಬ ಮಾಹಿತಿ ಹೇಳಿದ್ದಾನೆ.

ಈತ ಫೇಸ್‍ಬುಕ್‍ನಲ್ಲಿ ಫೇಕ್ ಅಕೌಂಟ್ ಮಾಡಿಕೊಂಡು ಸ್ನೇಹ ಸಂಪಾದನೆ ಮಾಡುತ್ತಿದ್ದ. ರಶ್ಮಿ ಅಂತ ಅಕೌಂಟ್ ಹೊಂದಿದ್ದ ಈತ ಮಹಿಳೆಯೊಬ್ಬರನ್ನ ಪರಿಚಯ ಮಾಡಿಕೊಂಡಿದ್ದ. ನಂತರ ಹೇಗೋ ಮನವೊಲಿಸಿ ಫೋನ್​ ನಂಬರ್ ಪಡೆದುಕೊಂಡು ಪರಸ್ಪರ ಚಾಟ್ ಮಾಡೋಕೆ ಶುರುಮಾಡಿದ. ದಿನಕಳೆದಂತೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ನೀವಂದ್ರೆ ನನ್ನ ಸ್ನೇಹಿತರಿಗೆ ತುಂಬಾ ಇಷ್ಟ ಎಂದೆಲ್ಲಾ ಸಂದೇಶ ಕಳುಹಿಸುತ್ತಿದ್ದ. ಜತೆಗೆ ಬೇರೊಂದು ನಂಬರ್​ನಿಂದ ನಾನು ಅರುಣ್, ಪವನ್ ಅಂತೆಲ್ಲ ಮೆಸೇಜ್ ಮಾಡೋಕೆ ಪ್ರಾರಂಭಿಸಿದ.

ಕೇವಲ ಸಂದೇಶವೊಂದೇ ಅಲ್ಲದೇ ಅಶ್ಲೀಲ ಫೋಟೋ, ವೀಡಿಯೋಗಳನ್ನು ಕಳುಹಿಸುತ್ತಿದ್ದ. ಈ ಮಧ್ಯೆ, ನಿಮ್ಮನ್ನ ಭೇಟಿಯಾಗಬೇಕು ಅಂತ ಹೇಳಿದ್ದ. ಇದೇ ಸರಿಯಾದ ಸಮಯ ಎಂದು ಮಹಿಳೆ ಮಡಿಕೇರಿ ಬಸ್​ಸ್ಟಾಪ್ಗೆ​ ಕರೆಸಿ ಮಹಿಳೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ:

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​

ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರು ಅರೆಸ್ಟ್

Published On - 4:16 pm, Mon, 21 June 21

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ