AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜೋಡಿ ಕೊಲೆ: ಆರೋಪಿ ಬಂಧನ, ಮತ್ತೋರ್ವನಿಗಾಗಿ ಶೋಧ

Mysore Double Murder Case | ನಿವೇಶನ ವಿಚಾರ ಹಾಗೂ ಹಳೇ ದ್ವೇಷ ಹಿನ್ನೆಲೆ ಫೆಬ್ರವರಿ7ರಂದು ಕಿಶನ್ ಮತ್ತು ಕಿರಣ್ ಎಂಬುವವರನ್ನು ಸ್ವಾಮಿ, ದಿಲೀಪ್, ಮಧು, ರಘು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು. ಘಟನೆ ಬಳಿಕ ದಿಲೀಪ್, ಮಧು ಪೊಲೀಸರಿಗೆ ಶರಣಾಗಿದ್ದರು. ಸದ್ಯ ಈಗ ಆರೋಪಿ ಮೀಸೆ ಸ್ವಾಮಿಯನ್ನ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜೋಡಿ ಕೊಲೆ: ಆರೋಪಿ ಬಂಧನ, ಮತ್ತೋರ್ವನಿಗಾಗಿ ಶೋಧ
ಸಾಂದರ್ಭೀಕ ಚಿತ್ರ
ಆಯೇಷಾ ಬಾನು
|

Updated on: Feb 10, 2021 | 11:50 AM

Share

ಮೈಸೂರು: ನಗರದ ಎಲೆತೋಟ ರಸ್ತೆಯಲ್ಲಿ ಜೋಡಿ ಕೊಲೆ ಕೇಸ್​ಗೆ ಸಂಬಂಧಿಸಿ ಆರೋಪಿ ಸ್ವಾಮಿ ಅಲಿಯಾಸ್ ಮೀಸೆ ಸ್ವಾಮಿ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿ ರಘುಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.

ನಿವೇಶನ ವಿಚಾರ ಹಾಗೂ ಹಳೇ ದ್ವೇಷ ಹಿನ್ನೆಲೆ ಫೆಬ್ರವರಿ 7ರಂದು ಕಿಶನ್ ಮತ್ತು ಕಿರಣ್ ಎಂಬುವವರನ್ನು ಸ್ವಾಮಿ, ದಿಲೀಪ್, ಮಧು, ರಘು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು. ಘಟನೆ ಬಳಿಕ ದಿಲೀಪ್, ಮಧು ಪೊಲೀಸರಿಗೆ ಶರಣಾಗಿದ್ದರು. ಸದ್ಯ ಈಗ ಆರೋಪಿ ಮೀಸೆ ಸ್ವಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರಣ್(29) ಮತ್ತು ಕಿಶನ್(29) ಈ ಕೃತ್ಯದಲ್ಲಿ ಮೃತಪಟ್ಟಿದ್ದು, ಮೃತರಿಬ್ಬರೂ ಗೌರಿಶಂಕರ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಮಧು ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತ್ಯ ನಡೆಸಿದ ನಾಲ್ವರ ಪೈಕಿ ಮೂವರು ಬಂಧನದಲ್ಲಿದ್ದು ಮತ್ತೋರ್ವ ಆರೋಪಿ ರಘುಗಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜೋಡಿ ಕೊಲೆ: ಮೈಸೂರಿನಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಇಬ್ಬರ ಹತ್ಯೆ

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ