AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್ ಪಾರ್ಟಿ ವೇಳೆ.. ಡಾಬಾದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

ಹೊಸ ವರ್ಷಾಚರಣೆ ಪಾರ್ಟಿ ವೇಳೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದರುವ ಘಟನೆ ಜಿಲ್ಲೆಯ ರತ್ನಾಪುರ ಬಳಿಯ A1 ಡಾಬಾದಲ್ಲಿ ನಡೆದಿದೆ. 57 ವರ್ಷದ ಮಹಾದೇವ ಕವಲಗಿ ಎಂಬಾತನ ಕತ್ತುಕೊಯ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ನ್ಯೂ ಇಯರ್ ಪಾರ್ಟಿ ವೇಳೆ.. ಡಾಬಾದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ
ಮಹಾದೇವ ಕವಲಗಿ (ಎಡ); A1 ಡಾಬಾ (ಬಲ)
KUSHAL V
|

Updated on:Jan 01, 2021 | 6:32 PM

Share

ವಿಜಯಪುರ: ಹೊಸ ವರ್ಷಾಚರಣೆ ಪಾರ್ಟಿ ವೇಳೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ರತ್ನಾಪುರ ಬಳಿಯ A1 ಡಾಬಾದಲ್ಲಿ ನಡೆದಿದೆ. 57 ವರ್ಷದ ಮಹಾದೇವ ಕವಲಗಿ ಎಂಬಾತನ ಕತ್ತುಕೊಯ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಸಂತೋಷ್​, ದಶರಥ, ಪಾಂಡುರಂಗ ಎಂಬುವವರಿಂದ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ಮಹದೇವ ಜೊತೆ ಊಟಕ್ಕೆ ಕುಳಿತಿದ್ದ ವೇಳೆ ಮೂವರು ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಅಂದ ಹಾಗೆ, ಕೊಲೆಗೀಡಾದ ಮಹದೇವ ಹಾಗೂ ಸಂತೋಷ್​ ತಂದೆಯ ಮಧ್ಯೆ ಈ ಹಿಂದೆ ಡಾಬಾದಲ್ಲಿ ಬಿಲ್ ನೀಡುವ ವಿಚಾರವಾಗಿ ಜಗಳ ಆಗಿತ್ತೆಂದು ಮಾಹಿತಿ ಲಭ್ಯವಾಗಿದೆ. ಅದೇ ದ್ವೇಷದ ಹಿನ್ನೆಲೆ ಮೂವರು ಯುವಕರು ಮಹಾದೇವನ ಕತ್ತುಕೊಯ್ದು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸಂತೋಷ್, ಆತನ ಸ್ನೇಹಿತರು ಪರಾರಿಯಾಗಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?

Published On - 5:52 pm, Fri, 1 January 21

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!