AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ದೇವರು ಬಂದಂತೆ ನಟಿಸಿ ಭಕ್ತರಿಗೆ ಮೋಸ: ವಿಡಿಯೋದಲ್ಲಿ ಬಯಲಾಯ್ತು ವಂಚಕನ ನಾಟಕ

ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಮೈಮೇಲೆ ದೇವರು ಬಂದಿದೆ ಎಂದು ಜನರಿಂದ ಸಾವಿರಾರು ರೂಪಾಯಿ ದೋಚುತ್ತಿದ್ದ ವ್ಯಕ್ತಿಯ ಅಸಲಿ ರೂಪವನ್ನು ಗ್ರಾಮಸ್ಥರು ಬಯಲು ಮಾಡಿದ್ದಾರೆ.

ಮೈಮೇಲೆ ದೇವರು ಬಂದಂತೆ ನಟಿಸಿ ಭಕ್ತರಿಗೆ ಮೋಸ: ವಿಡಿಯೋದಲ್ಲಿ ಬಯಲಾಯ್ತು ವಂಚಕನ ನಾಟಕ
ಮೈಮೇಲೆ ದೇವರು ಬಂದಿದೆ ಎಂದು ವಂಚಿಸುತ್ತಿದ್ದ ರವಿ
preethi shettigar
| Edited By: |

Updated on:Dec 06, 2020 | 10:54 AM

Share

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಮೈಮೇಲೆ ದೇವರು ಬಂದಿದೆ ಎಂದು ಜನರಿಂದ ಸಾವಿರಾರು ರೂಪಾಯಿ ದೋಚುತ್ತಿದ್ದ ವ್ಯಕ್ತಿಯ ಅಸಲಿ ರೂಪವನ್ನು ಗ್ರಾಮಸ್ಥರು ಬಯಲು ಮಾಡಿದ್ದಾರೆ.

ಬಲ್ಯಮುಂಡೂರು ಗ್ರಾಮದ ರವಿ ಎಂಬಾತ ತನ್ನ ಮೇಲೆ ವೆಂಕಟರಮಣ ದೇವರು ಬಂದಂತೆ ನಟನೆ ಮಾಡಿ ಜನರನ್ನು ವಂಚಿಸುತ್ತಿದ್ದ. ಜೊತೆಗೆ, ಯಾರಾದ್ರು ಮಾಟ-ಮಂತ್ರ ಮಾಡಿದ್ದರೆ ಅದನ್ನು ತೆಗೆಯುತ್ತೇನೆ ಎಂದು ಜನರನ್ನು ನಂಬಿಸಿ ತಾನೇ ಗುಂಡಿ ತೋಡಿ ಅದರಲ್ಲಿ ತಗಡನ್ನು ಹಾಕಿ ಬಳಿಕ ಮಾಟ ತೆಗೆಯುವುದಾಗಿ ಅದನ್ನು ಹೊರತೆಗೆದು ತೋರಿಸ್ತಿದ್ದ. ಈ ಮುಖಾಂತರ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದ.

ಸದ್ಯ, ರವಿ ಕಳ್ಳಾಟವನ್ನು ವಿಡಿಯೋ ಮಾಡಿರುವ ಜನರು ಆತನ ನಾಟಕವನ್ನು ಬಯಲು ಮಾಡಿದ್ದಾರೆ. ವಂಚಕ ರವಿ ಸಹ ತಪ್ಪೊಪ್ಪಿಕೊಂಡಿದ್ದಾನೆ ಎಂದು  ತಿಳಿದುಬಂದಿದೆ.

ಚೀಟಿ ಹೆಸರಲ್ಲಿ ನೂರಾರು ಮಂದಿಗೆ ಪಂಗನಾಮ, ವಂಚಕಿ ಎಸ್ಕೇಪ್​!

Published On - 10:51 am, Sun, 6 December 20

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ