AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ದೇವರು ಬಂದಂತೆ ನಟಿಸಿ ಭಕ್ತರಿಗೆ ಮೋಸ: ವಿಡಿಯೋದಲ್ಲಿ ಬಯಲಾಯ್ತು ವಂಚಕನ ನಾಟಕ

ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಮೈಮೇಲೆ ದೇವರು ಬಂದಿದೆ ಎಂದು ಜನರಿಂದ ಸಾವಿರಾರು ರೂಪಾಯಿ ದೋಚುತ್ತಿದ್ದ ವ್ಯಕ್ತಿಯ ಅಸಲಿ ರೂಪವನ್ನು ಗ್ರಾಮಸ್ಥರು ಬಯಲು ಮಾಡಿದ್ದಾರೆ.

ಮೈಮೇಲೆ ದೇವರು ಬಂದಂತೆ ನಟಿಸಿ ಭಕ್ತರಿಗೆ ಮೋಸ: ವಿಡಿಯೋದಲ್ಲಿ ಬಯಲಾಯ್ತು ವಂಚಕನ ನಾಟಕ
ಮೈಮೇಲೆ ದೇವರು ಬಂದಿದೆ ಎಂದು ವಂಚಿಸುತ್ತಿದ್ದ ರವಿ
Follow us
preethi shettigar
| Updated By: KUSHAL V

Updated on:Dec 06, 2020 | 10:54 AM

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಮೈಮೇಲೆ ದೇವರು ಬಂದಿದೆ ಎಂದು ಜನರಿಂದ ಸಾವಿರಾರು ರೂಪಾಯಿ ದೋಚುತ್ತಿದ್ದ ವ್ಯಕ್ತಿಯ ಅಸಲಿ ರೂಪವನ್ನು ಗ್ರಾಮಸ್ಥರು ಬಯಲು ಮಾಡಿದ್ದಾರೆ.

ಬಲ್ಯಮುಂಡೂರು ಗ್ರಾಮದ ರವಿ ಎಂಬಾತ ತನ್ನ ಮೇಲೆ ವೆಂಕಟರಮಣ ದೇವರು ಬಂದಂತೆ ನಟನೆ ಮಾಡಿ ಜನರನ್ನು ವಂಚಿಸುತ್ತಿದ್ದ. ಜೊತೆಗೆ, ಯಾರಾದ್ರು ಮಾಟ-ಮಂತ್ರ ಮಾಡಿದ್ದರೆ ಅದನ್ನು ತೆಗೆಯುತ್ತೇನೆ ಎಂದು ಜನರನ್ನು ನಂಬಿಸಿ ತಾನೇ ಗುಂಡಿ ತೋಡಿ ಅದರಲ್ಲಿ ತಗಡನ್ನು ಹಾಕಿ ಬಳಿಕ ಮಾಟ ತೆಗೆಯುವುದಾಗಿ ಅದನ್ನು ಹೊರತೆಗೆದು ತೋರಿಸ್ತಿದ್ದ. ಈ ಮುಖಾಂತರ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದ.

ಸದ್ಯ, ರವಿ ಕಳ್ಳಾಟವನ್ನು ವಿಡಿಯೋ ಮಾಡಿರುವ ಜನರು ಆತನ ನಾಟಕವನ್ನು ಬಯಲು ಮಾಡಿದ್ದಾರೆ. ವಂಚಕ ರವಿ ಸಹ ತಪ್ಪೊಪ್ಪಿಕೊಂಡಿದ್ದಾನೆ ಎಂದು  ತಿಳಿದುಬಂದಿದೆ.

ಚೀಟಿ ಹೆಸರಲ್ಲಿ ನೂರಾರು ಮಂದಿಗೆ ಪಂಗನಾಮ, ವಂಚಕಿ ಎಸ್ಕೇಪ್​!

Published On - 10:51 am, Sun, 6 December 20

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ