AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ದೇವರು ಬಂದಂತೆ ನಟಿಸಿ ಭಕ್ತರಿಗೆ ಮೋಸ: ವಿಡಿಯೋದಲ್ಲಿ ಬಯಲಾಯ್ತು ವಂಚಕನ ನಾಟಕ

ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಮೈಮೇಲೆ ದೇವರು ಬಂದಿದೆ ಎಂದು ಜನರಿಂದ ಸಾವಿರಾರು ರೂಪಾಯಿ ದೋಚುತ್ತಿದ್ದ ವ್ಯಕ್ತಿಯ ಅಸಲಿ ರೂಪವನ್ನು ಗ್ರಾಮಸ್ಥರು ಬಯಲು ಮಾಡಿದ್ದಾರೆ.

ಮೈಮೇಲೆ ದೇವರು ಬಂದಂತೆ ನಟಿಸಿ ಭಕ್ತರಿಗೆ ಮೋಸ: ವಿಡಿಯೋದಲ್ಲಿ ಬಯಲಾಯ್ತು ವಂಚಕನ ನಾಟಕ
ಮೈಮೇಲೆ ದೇವರು ಬಂದಿದೆ ಎಂದು ವಂಚಿಸುತ್ತಿದ್ದ ರವಿ
preethi shettigar
| Updated By: KUSHAL V|

Updated on:Dec 06, 2020 | 10:54 AM

Share

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಮೈಮೇಲೆ ದೇವರು ಬಂದಿದೆ ಎಂದು ಜನರಿಂದ ಸಾವಿರಾರು ರೂಪಾಯಿ ದೋಚುತ್ತಿದ್ದ ವ್ಯಕ್ತಿಯ ಅಸಲಿ ರೂಪವನ್ನು ಗ್ರಾಮಸ್ಥರು ಬಯಲು ಮಾಡಿದ್ದಾರೆ.

ಬಲ್ಯಮುಂಡೂರು ಗ್ರಾಮದ ರವಿ ಎಂಬಾತ ತನ್ನ ಮೇಲೆ ವೆಂಕಟರಮಣ ದೇವರು ಬಂದಂತೆ ನಟನೆ ಮಾಡಿ ಜನರನ್ನು ವಂಚಿಸುತ್ತಿದ್ದ. ಜೊತೆಗೆ, ಯಾರಾದ್ರು ಮಾಟ-ಮಂತ್ರ ಮಾಡಿದ್ದರೆ ಅದನ್ನು ತೆಗೆಯುತ್ತೇನೆ ಎಂದು ಜನರನ್ನು ನಂಬಿಸಿ ತಾನೇ ಗುಂಡಿ ತೋಡಿ ಅದರಲ್ಲಿ ತಗಡನ್ನು ಹಾಕಿ ಬಳಿಕ ಮಾಟ ತೆಗೆಯುವುದಾಗಿ ಅದನ್ನು ಹೊರತೆಗೆದು ತೋರಿಸ್ತಿದ್ದ. ಈ ಮುಖಾಂತರ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದ.

ಸದ್ಯ, ರವಿ ಕಳ್ಳಾಟವನ್ನು ವಿಡಿಯೋ ಮಾಡಿರುವ ಜನರು ಆತನ ನಾಟಕವನ್ನು ಬಯಲು ಮಾಡಿದ್ದಾರೆ. ವಂಚಕ ರವಿ ಸಹ ತಪ್ಪೊಪ್ಪಿಕೊಂಡಿದ್ದಾನೆ ಎಂದು  ತಿಳಿದುಬಂದಿದೆ.

ಚೀಟಿ ಹೆಸರಲ್ಲಿ ನೂರಾರು ಮಂದಿಗೆ ಪಂಗನಾಮ, ವಂಚಕಿ ಎಸ್ಕೇಪ್​!

Published On - 10:51 am, Sun, 6 December 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್