AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನ ಕೊಲೆ, ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಶವ ಪತ್ತೆ

5 ದಿನದ ಹಿಂದೆ ಆಟೋ ಸಮೇತ ಮನೆಯಿಂದ ಹೊರ ಹೋಗಿದ್ದ ಆಟೋ ಚಾಲಕ ನೊಹಾನ್ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ತಡರಾತ್ರಿ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಆಟೋ ಪತ್ತೆಯಾಗಿದ್ದು ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಚಾಲಕನ ಶವ ಸಿಕ್ಕಿದೆ.

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನ ಕೊಲೆ, ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಶವ ಪತ್ತೆ
ನೊಹಾನ್ ಧಾರವಾಡಕರ್
TV9 Web
| Edited By: |

Updated on: Jan 10, 2022 | 8:33 AM

Share

ಬೆಳಗಾವಿ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನ ಕೊಲೆ ಮಾಡಿರುವ ಘಟನೆ ಬೆಳಗಾವಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಆಟೋ ಚಾಲಕ ನೊಹಾನ್ ಧಾರವಾಡಕರ್(23) ಬರ್ಬರ ಹತ್ಯೆಯಾಗಿದೆ.

5 ದಿನದ ಹಿಂದೆ ಆಟೋ ಸಮೇತ ಮನೆಯಿಂದ ಹೊರ ಹೋಗಿದ್ದ ಆಟೋ ಚಾಲಕ ನೊಹಾನ್ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ತಡರಾತ್ರಿ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಆಟೋ ಪತ್ತೆಯಾಗಿದ್ದು ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಚಾಲಕನ ಶವ ಸಿಕ್ಕಿದೆ. ಸ್ನೇಹಿತರೇ ನೊಹಾನ್‌ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿಯೇ ಪತ್ನಿಯ ಕೊಂದು ಹೂತಿಟ್ಟ ಇನ್ನು ಮತ್ತೊಂದೆಡೆ ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ಪತ್ನಿ ಸುಮಾ(26) ಹತ್ಯೆಗೈದು ಶವ ಹೂತಿಟ್ಟಿದ್ದ ಆರೋಪಿ ಪತಿ ನಾರಪ್ಪ(40)ನನ್ನು ಪೊಲೀಸರು ಬಂಧಿಸಿದ್ದಾರೆ. ಭರಮಸಾಗರ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ.

ಮದ್ಯ ಸೇವನೆ ಬಿಟ್ಟು ಮನೆಗೆ ಹಣ ನೀಡುವಂತೆ ಕೇಳಿದ ಪತ್ನಿಯನ್ನು ಒನಕೆಯಿಂದ ಹೊಡೆದು ಹತ್ಯೆಗೈದು, ಶವವನ್ನು ಆರೋಪಿ ನಾರಪ್ಪ ಮನೆಯಲ್ಲೇ ಹೂತಿಟ್ಟಿದ್ದ. ಡಿಸೆಂಬರ್ 25ರ ರಾತ್ರಿ ಘಟನೆ ನಡೆದಿದ್ದು ಶವ ಮನೆಯಲ್ಲೇ ಹೂತಿಟ್ಟು ನಾಪತ್ತೆ ಆಗಿದ್ದಾಳೆಂದು ಬಿಂಬಿಸಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂದಿನಿಂದ ದೇಶದಲ್ಲಿ ಕೊವಿಡ್ 19 ಲಸಿಕೆ ಬೂಸ್ಟರ್ ಡೋಸ್ ನೀಡಿಕೆ ಅಭಿಯಾನ; ಮತ್ತೆ ನೋಂದಣಿ ಬೇಕಾ? ಯಾವ ಲಸಿಕೆ? ಇಲ್ಲಿದೆ ಮಾಹಿತಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ