AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡಗಿಯಲ್ಲಿ ಜೆಸಿಬಿ ಹರಿದು ಕರ್ತವ್ಯನಿರತ ಕಾರ್ಮಿಕ ಸಾವು

ವಿಜಯಪುರ ನಗರ ನಿವಾಸಿ ರಮೇಶ ಉಳ್ಳಾಗಡ್ಡಿ (40) ಮೃತ ಕಾರ್ಮಿಕನಾಗಿದ್ದು, ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಬಳಿ ಈ ಅವಘಡ ಸಂಭವಿಸಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ವಿದ್ಯುತ್ ಸ್ಥಾವರದ ಕಾರ್ಮಿಕರ ಒತ್ತಾಯ ಮಾಡುತ್ತಿದ್ದಾರೆ.

ಕೂಡಗಿಯಲ್ಲಿ ಜೆಸಿಬಿ ಹರಿದು ಕರ್ತವ್ಯನಿರತ ಕಾರ್ಮಿಕ ಸಾವು
ಮೃತ ರಮೇಶ ಉಳ್ಳಾಗಡ್ಡಿ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 09, 2021 | 11:04 AM

Share

ವಿಜಯಪುರ: ಜೆಸಿಬಿ ವಾಹನ ಹರಿದು ಕರ್ತವ್ಯನಿರತ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಆವರಣದಲ್ಲಿ ನಡೆದಿದೆ.

ವಿಜಯಪುರ ನಗರ ನಿವಾಸಿ ರಮೇಶ ಉಳ್ಳಾಗಡ್ಡಿ (40) ಮೃತ ಕಾರ್ಮಿಕನಾಗಿದ್ದು, ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಬಳಿ ಈ ಅವಘಡ ಸಂಭವಿಸಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ವಿದ್ಯುತ್ ಸ್ಥಾವರದ ಕಾರ್ಮಿಕರ ಒತ್ತಾಯ ಮಾಡುತ್ತಿದ್ದಾರೆ. ಕೂಡಗಿ NTPC ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿ: ಬೈಕ್​-ಲಾರಿ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ