ಕೂಡಗಿಯಲ್ಲಿ ಜೆಸಿಬಿ ಹರಿದು ಕರ್ತವ್ಯನಿರತ ಕಾರ್ಮಿಕ ಸಾವು

ವಿಜಯಪುರ ನಗರ ನಿವಾಸಿ ರಮೇಶ ಉಳ್ಳಾಗಡ್ಡಿ (40) ಮೃತ ಕಾರ್ಮಿಕನಾಗಿದ್ದು, ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಬಳಿ ಈ ಅವಘಡ ಸಂಭವಿಸಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ವಿದ್ಯುತ್ ಸ್ಥಾವರದ ಕಾರ್ಮಿಕರ ಒತ್ತಾಯ ಮಾಡುತ್ತಿದ್ದಾರೆ.

ಕೂಡಗಿಯಲ್ಲಿ ಜೆಸಿಬಿ ಹರಿದು ಕರ್ತವ್ಯನಿರತ ಕಾರ್ಮಿಕ ಸಾವು
ಮೃತ ರಮೇಶ ಉಳ್ಳಾಗಡ್ಡಿ
Edited By: ಸಾಧು ಶ್ರೀನಾಥ್​

Updated on: Jan 09, 2021 | 11:04 AM

ವಿಜಯಪುರ: ಜೆಸಿಬಿ ವಾಹನ ಹರಿದು ಕರ್ತವ್ಯನಿರತ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಆವರಣದಲ್ಲಿ ನಡೆದಿದೆ.

ವಿಜಯಪುರ ನಗರ ನಿವಾಸಿ ರಮೇಶ ಉಳ್ಳಾಗಡ್ಡಿ (40) ಮೃತ ಕಾರ್ಮಿಕನಾಗಿದ್ದು, ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಬಳಿ ಈ ಅವಘಡ ಸಂಭವಿಸಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ವಿದ್ಯುತ್ ಸ್ಥಾವರದ ಕಾರ್ಮಿಕರ ಒತ್ತಾಯ ಮಾಡುತ್ತಿದ್ದಾರೆ. ಕೂಡಗಿ NTPC ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿ: ಬೈಕ್​-ಲಾರಿ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us