AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ

ಪ್ರೀತಿಸಿ ಮದುವೆಯಾಗಿದ್ದ ಪತಿ ಒಂದೇ ವಾರಕ್ಕೆ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಪತ್ನಿಯ ಬಾಳಲ್ಲಿ ವಿಧಿ ಕ್ರೂರವಾಗಿ ವರ್ತಿಸಿದೆ. ಬಿಟಿಎಮ್ ಲೇಔಟ್ನ ಪಿಜಿಯಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು.....

ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: May 03, 2021 | 10:06 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ತಮ್ಮ ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಣ್ಣ ಮುಂದೆಯೇ ನರಳಿ ನರಳಿ ಸಾಯುವಂತೆ ಮಾಡಿದೆ. ಇಂತಹದೇ ಮನಕಲುಕುವ ಘಟನೆ ಬೆಂಗಳೂರಿನ ಬಿಟಿಎಮ್ ಲೇಔಟ್​ನಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿ ಬಾಳಿನಲ್ಲಿ ವಿಧಿ ಬಿರುಗಾಳಿ ಬೀಸಿದೆ.

ಪ್ರೀತಿಸಿ ಮದುವೆಯಾಗಿದ್ದ ಪತಿ ಒಂದೇ ವಾರಕ್ಕೆ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಪತ್ನಿಯ ಬಾಳಲ್ಲಿ ವಿಧಿ ಕ್ರೂರವಾಗಿ ವರ್ತಿಸಿದೆ. ಬಿಟಿಎಮ್ ಲೇಔಟ್​ನ ಪಿಜಿಯಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಹೀಗಾಗಿ BTM ಲೇಔಟ್​ನ ಒಂದು ಖಾಸಗಿ ಹಾಸ್ಪಿಟಲ್​ಗೆ ಹೋಗಿದ್ದರು. ಆದ್ರೆ ಆಸ್ಪತ್ರೆಯಲ್ಲಿ ವೈದ್ಯರು ವ್ಯಕ್ತಿಗೆ ಯಾವುದೇ ಸಮಸ್ಯೆ ಇಲ್ಲ. ಮನೆಗೆ ಕರೆದುಕೊಂಡು ಹೋಗಿ ರೆಸ್ಟ್ ಮಾಡಿ ಎಂದಿದ್ದರು.

ಸದ್ಯ ನಿಟ್ಟುಸಿರು ಬಿಟ್ಟ ವ್ಯಕ್ತಿ ಪಿಜಿಗೆ ಬಂದು ರೆಸ್ಟ್ ಮಾಡಿದ್ದ. ಆದ್ರೆ ವಿಶ್ರಾಂತಿಗೆಂದು ಮಲಗಿದವ ಮತ್ತೆ ಏಳಲೇ ಇಲ್ಲ. ಮದುವೆಯಾದ ಒಂದೇ ವಾರಕ್ಕೆ ದಂಪತಿ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಅಲ್ಲದೆ ಮಾಲೀಕ ತೀರಿಕೊಂಡ ಬಳಿಕ ಮನೆಯಲ್ಲಿದ್ದ ನಾಯಿ ಕೂಡ ಸಾವನ್ನಪ್ಪಿದೆ. ವ್ಯಕ್ತಿಯ ಮೃತದೇಹ ಮನೆಯಿಂದ ಹೊರಗೆ ಹೋಗ್ತಿದ್ದಂತೇ ಮನೆಯಲ್ಲಿದ್ದ ನಾಯಿ ಕೂಡ ಸಾವನ್ನಪ್ಪಿದೆ.

ಕೊರೊನಾದಿಂದಲೇ ನನ್ನ ಪತಿ ತೀರಿಕೊಂಡಿದ್ದಾರೆ. ಅವರೇ ಇಲ್ಲದ ಮೇಲೆ ನಾನೂ ಇರಲ್ಲ ಎಂದು ಪತ್ನಿ ಕಣ್ಣೀರು ಹಾಕಿದ್ದಾರೆ. ಇನ್ನು ಮಹಿಳೆ ಅತ್ತು ಅತ್ತು ಅಸ್ತವ್ಯಸ್ತಗೊಂಡಿದ್ದು ಈಗ ಸದ್ಯ ಮಹಿಳೆ ಖಾಸಗಿ ಹಾಸ್ಪಿಟಲ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರ: ಮಾಸ್ಕ್ ಧರಿಸಲು ಸೂಚಿಸಿದ್ದಕ್ಕೆ ಪಿಡಿಓ ದಂಪತಿ ಮೇಲೆ ಹಲ್ಲೆ ಮಾಡಿದ ಪುಂಡರು

ಕೊಡಗಿನಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರ

(Man died over breathing problem in bengaluru)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ