AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಮುನ್ನಾದಿನ ಈ ಯುವಕನ ಜೀವವೇ ಹೋಯ್ತು; ಒಂದುವಾರದಿಂದಲೂ ಇತ್ತು ಅನಾರೋಗ್ಯ

ನಿನ್ನೆ ಹುಬ್ಬಳ್ಳಿಯಲ್ಲೊಬ್ಬ ಯುವಕ ಬೆಳಗ್ಗೆ ಮದುವೆಯಾಗಿ ರಾತ್ರಿಯೇ ಸಾವನ್ನಪ್ಪಿದ್ದ. ಇವರ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗಿತ್ತು.

ಮದುವೆಯ ಮುನ್ನಾದಿನ ಈ ಯುವಕನ ಜೀವವೇ ಹೋಯ್ತು; ಒಂದುವಾರದಿಂದಲೂ ಇತ್ತು ಅನಾರೋಗ್ಯ
ಮೃತ ಯುವಕ
Lakshmi Hegde
|

Updated on: May 03, 2021 | 10:17 PM

Share

ಕಾರವಾರ: ನಾಳೆ ಮದುವೆಯಾಗಬೇಕಿದ್ದ ಯುವಕ ಇಂದು ಮೃತಪಟ್ಟಿದ್ದಾನೆ. ಈತನ ಸಾವಿಗೆ ಕೊರೊನಾ ಸೋಂಕು ಕಾರಣ ಎಂದು ಹೇಳಲಾಗಿದೆ. ಕಾರವಾರದ ನಂದಗದ್ದಾ ನಿವಾಸಿ ರೋಷನ್ ಪಡುವಳಕರ(32) ಮೃತ ಯುವಕ. ಪುಣೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಷನ್​ ಮದುವೆಗಾಗಿ ಕಾರವಾರಕ್ಕೆ ಬಂದಿದ್ದ. ಒಂದು ವಾರದಿಂದಲೂ ಅನಾರೋಗ್ಯವಿತ್ತು. ಈತನ ವಿವಾಹ ನಾಳೆ ಕಾರವಾರದಲ್ಲಿ ನಡೆಯುವುದಿತ್ತು.

ಇತ್ತೀಚೆಗೆ ಇಂಥ ದುರ್ಘಟನೆಗಳು ಪದೇಪದೆ ವರದಿಯಾಗುತ್ತಿವೆ. ನಿನ್ನೆ ಹುಬ್ಬಳ್ಳಿಯಲ್ಲೊಬ್ಬ ಯುವಕ ಬೆಳಗ್ಗೆ ಮದುವೆಯಾಗಿ ರಾತ್ರಿಯೇ ಸಾವನ್ನಪ್ಪಿದ್ದ. ಇವರ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗಿತ್ತು. ಹಾಗೇ ಏಪ್ರಿಲ್​ 29ರಂದು ಚಿಕ್ಕಮಗಳೂರಿನಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಪ್ರಥ್ವಿರಾಜ್​ ಎಂಬುವರು ಕೊರೊನಾ ಸೋಂಕಿನಿಂದ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೂ ಸಹ ಚಿಕಿತ್ಸೆ ಫಲಿಸದೆ ಮದುವೆಯಾಗಬೇಕಾಗಿದ್ದ ದಿನವೇ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ

ಆಮ್ಲಜನಕ ಸರಿಯಾಗಿ ಪೂರೈಸಿ ಎಂದು ಆಕ್ಸಿಜನ್​ ಘಟಕಕ್ಕೇ ಹೋಗಿ ಮನವಿ ಮಾಡಿದ ಸಚಿವ ನಾರಾಯಣ ಗೌಡ; ಕಂಪನಿಯಿಂದ ಸ್ಪಂದನೆ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು