AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಮುನ್ನಾದಿನ ಈ ಯುವಕನ ಜೀವವೇ ಹೋಯ್ತು; ಒಂದುವಾರದಿಂದಲೂ ಇತ್ತು ಅನಾರೋಗ್ಯ

ನಿನ್ನೆ ಹುಬ್ಬಳ್ಳಿಯಲ್ಲೊಬ್ಬ ಯುವಕ ಬೆಳಗ್ಗೆ ಮದುವೆಯಾಗಿ ರಾತ್ರಿಯೇ ಸಾವನ್ನಪ್ಪಿದ್ದ. ಇವರ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗಿತ್ತು.

ಮದುವೆಯ ಮುನ್ನಾದಿನ ಈ ಯುವಕನ ಜೀವವೇ ಹೋಯ್ತು; ಒಂದುವಾರದಿಂದಲೂ ಇತ್ತು ಅನಾರೋಗ್ಯ
ಮೃತ ಯುವಕ
Lakshmi Hegde
|

Updated on: May 03, 2021 | 10:17 PM

Share

ಕಾರವಾರ: ನಾಳೆ ಮದುವೆಯಾಗಬೇಕಿದ್ದ ಯುವಕ ಇಂದು ಮೃತಪಟ್ಟಿದ್ದಾನೆ. ಈತನ ಸಾವಿಗೆ ಕೊರೊನಾ ಸೋಂಕು ಕಾರಣ ಎಂದು ಹೇಳಲಾಗಿದೆ. ಕಾರವಾರದ ನಂದಗದ್ದಾ ನಿವಾಸಿ ರೋಷನ್ ಪಡುವಳಕರ(32) ಮೃತ ಯುವಕ. ಪುಣೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಷನ್​ ಮದುವೆಗಾಗಿ ಕಾರವಾರಕ್ಕೆ ಬಂದಿದ್ದ. ಒಂದು ವಾರದಿಂದಲೂ ಅನಾರೋಗ್ಯವಿತ್ತು. ಈತನ ವಿವಾಹ ನಾಳೆ ಕಾರವಾರದಲ್ಲಿ ನಡೆಯುವುದಿತ್ತು.

ಇತ್ತೀಚೆಗೆ ಇಂಥ ದುರ್ಘಟನೆಗಳು ಪದೇಪದೆ ವರದಿಯಾಗುತ್ತಿವೆ. ನಿನ್ನೆ ಹುಬ್ಬಳ್ಳಿಯಲ್ಲೊಬ್ಬ ಯುವಕ ಬೆಳಗ್ಗೆ ಮದುವೆಯಾಗಿ ರಾತ್ರಿಯೇ ಸಾವನ್ನಪ್ಪಿದ್ದ. ಇವರ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗಿತ್ತು. ಹಾಗೇ ಏಪ್ರಿಲ್​ 29ರಂದು ಚಿಕ್ಕಮಗಳೂರಿನಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಪ್ರಥ್ವಿರಾಜ್​ ಎಂಬುವರು ಕೊರೊನಾ ಸೋಂಕಿನಿಂದ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೂ ಸಹ ಚಿಕಿತ್ಸೆ ಫಲಿಸದೆ ಮದುವೆಯಾಗಬೇಕಾಗಿದ್ದ ದಿನವೇ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ

ಆಮ್ಲಜನಕ ಸರಿಯಾಗಿ ಪೂರೈಸಿ ಎಂದು ಆಕ್ಸಿಜನ್​ ಘಟಕಕ್ಕೇ ಹೋಗಿ ಮನವಿ ಮಾಡಿದ ಸಚಿವ ನಾರಾಯಣ ಗೌಡ; ಕಂಪನಿಯಿಂದ ಸ್ಪಂದನೆ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ