AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ

ಮಂಗಳೂರು: ಮಸೀದಿಯಲ್ಲಿ ನಮಾಜ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ. ಕಳಾರ ನಿವಾಸಿ ಅಬ್ದುಲ್ ಖಾದರ್ ಮೃತ ವ್ಯಕ್ತಿ. ನಮಾಜ್ ಮಾಡುತ್ತಿದ್ದ ಸ್ಥಳದಲ್ಲೇ ಈತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಅಬ್ದುಲ್ ಖಾದರ್ ಪ್ರತಿನಿತ್ಯ ನಮಾಜ್ ಮಾಡಲು ಮಸೀದಿಗೆ ಹೋಗುತ್ತಿದ್ದ. ಇಂದು ಕೂಡ ಮುಂಜಾನೆ 4ಗಂಟೆ ಸುಮಾರಿಗೆ ಮಸೀದಿಗೆ ತೆರಳಿದ್ದಾರೆ. ನಂತರ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ವೇಳೆ […]

ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ
ಆಯೇಷಾ ಬಾನು
|

Updated on:May 28, 2020 | 2:56 PM

Share

ಮಂಗಳೂರು: ಮಸೀದಿಯಲ್ಲಿ ನಮಾಜ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ. ಕಳಾರ ನಿವಾಸಿ ಅಬ್ದುಲ್ ಖಾದರ್ ಮೃತ ವ್ಯಕ್ತಿ. ನಮಾಜ್ ಮಾಡುತ್ತಿದ್ದ ಸ್ಥಳದಲ್ಲೇ ಈತನ ಪ್ರಾಣ ಪಕ್ಷಿ ಹಾರಿ ಹೋಗಿದೆ.

ಅಬ್ದುಲ್ ಖಾದರ್ ಪ್ರತಿನಿತ್ಯ ನಮಾಜ್ ಮಾಡಲು ಮಸೀದಿಗೆ ಹೋಗುತ್ತಿದ್ದ. ಇಂದು ಕೂಡ ಮುಂಜಾನೆ 4ಗಂಟೆ ಸುಮಾರಿಗೆ ಮಸೀದಿಗೆ ತೆರಳಿದ್ದಾರೆ. ನಂತರ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ವೇಳೆ ಒಟ್ಟು ಮೂರು ಜನರು ನಮಾಜ್ ಮಾಡುತ್ತಿದ್ದರು.

ಅಬ್ದುಲ್ ಖಾದರ್ ನೆಲಕ್ಕೆ ಕುಸಿಯುತ್ತಿದ್ದಂತೆ ಇದೇ ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಎಬ್ಬಿಸಲು ಹೋದಾಗ ಖಾದರ್ ಮೃತಪಟ್ಟಿರುವುದು ದೃಢವಾಗಿದೆ. ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Published On - 2:25 pm, Thu, 28 May 20

Follow Us
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!