AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಾಡಾನೆ ನೋಡಲು ಬಂದಿದ್ದಾತ ಸಲಗದ ದಾಳಿಗೆ ಬಲಿಯಾದ

ಕಾಡಾನೆಗಳನ್ನು ನೋಡಲು ಬಂದಿದ್ದ ಚೆನ್ನಪ್ಪ ಅವರ ಮೇಲೆ ಹಿಂಡಿನಲ್ಲಿದ್ದ ಸಲಗವೊಂದು ಏಕಾಏಕಿ ದಾಳಿ ನಡೆಸಿತ್ತು. ಆನೆ ದಾಳಿಗೆ ಸಿಲುಕಿದ ಅವರು ಸ್ಥಳದಲ್ಲಿಯೇ ಪ್ರಾಣಬಿಟ್ಟರು.

ಮೈಸೂರು: ಕಾಡಾನೆ ನೋಡಲು ಬಂದಿದ್ದಾತ ಸಲಗದ ದಾಳಿಗೆ ಬಲಿಯಾದ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ
TV9 Web
| Updated By: ganapathi bhat|

Updated on:Apr 07, 2022 | 10:45 AM

Share

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕೆಲ್ಲೂಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ದೇಪೇಗೌಡನಪುರದ ನಿವಾಸಿ ಚೆನ್ನಪ್ಪ (36) ಮೃತಪಟ್ಟಿದ್ದಾರೆ.

ಓಂಕಾರ ಅರಣ್ಯ ವಲಯದಿಂದ ಗ್ರಾಮಕ್ಕೆ ಆನೆಗಳು ಆಹಾರ ಅರಸಿಕೊಂಡು ಬಂದಿದ್ದವು. ಕಾಡಾನೆಗಳನ್ನು ನೋಡಲು ದೇಪೇಗೌಡನಪುರದಿಂದ ಚೆನ್ನಪ್ಪ ಎಂಬ ವ್ಯಕ್ತಿ ಬಂದಿದ್ದರು. ಆ ಸಂದರ್ಭದಲ್ಲಿ ಹಿಂಡಿನಲ್ಲಿದ್ದ ಸಲಗವೊಂದು ಏಕಾಏಕಿ ಚೆನ್ನಪ್ಪನ ಮೇಲೆ ದಾಳಿ ನಡೆಸಿದೆ. ಆನೆ ದಾಳಿಗೆ ಸಿಲುಕಿದ ಚೆನ್ನಪ್ಪ ಪ್ರಾಣಬಿಟ್ಟಿದ್ದಾರೆ.

ಈ ಬಗ್ಗೆ ಕೆಲ್ಲೂಪುರ, ಮಲ್ಲಹಳ್ಳಿ, ಮಲ್ಕುಂಡಿ ಗ್ರಾಮಸ್ಥರಿಂದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಆನೆ ದಾಳಿ ನಡೆದ ಸ್ಥಳದಲ್ಲಿ ಸೇರಿರುವ ಜನಸಮೂಹ

ನಿಲ್ಲದ ಕಾಡಾನೆ ಉಪಟಳ: 40 ಆನೆಗಳಿಂದ ನೂರಾರು ಎಕರೆ ಭತ್ತದ ಬೆಳೆ ನಾಶ

Published On - 7:08 pm, Sun, 13 December 20

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,