AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟನಿಟ್ಟಿನ ನಿರ್ಬಂಧನೆಗಳನ್ನು ಹೇರಿ ಲಾಕ್ಡೌನ್ ಮಾಡಿದೆ. ಹೀಗಾಗಿ ಬೈಕ್‌ನಲ್ಲಿ ಬಂದರೆ ಪೊಲೀಸರು ಹೊಡೆಯುವ ಭಯಕ್ಕೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಪಡೆಯಲು 7 ಕಿ.ಮೀ ನಡೆದುಕೊಂಡೇ ಬೆಂಗಳೂರಿನ ಯಲಹಂಕದಲ್ಲಿರುವ ಲಸಿಕಾ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಕೊವ್ಯಾಕ್ಸಿನ್ ಲಸಿಕೆ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರಂತೆ.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ
ವ್ಯಾಕ್ಸಿನ್ ಬಗ್ಗೆ ಮಾಹಿತಿ ನೀಡುತ್ತಿರುವ ಸಿಬ್ಬಂದಿ
ಆಯೇಷಾ ಬಾನು
|

Updated on: May 13, 2021 | 12:08 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಎಲ್ಲಿ ನೋಡಿದರೂ ನೋ ವ್ಯಾಕ್ಸಿನ್ ಬೋರ್ಡ್ ಕಂಡು ಬರುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ 18ರಿಂದ 45 ವರ್ಷದೊಳಗಿನವರ ಲಸಿಕಾ ಅಭಿಯಾನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದರೆ ಈ ಮೊದಲು ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆಯಲು ಪರದಾಡುತ್ತಿದ್ದಾರೆ. ಇದರ ನಡುವೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬ 7 ಕಿ.ಮೀ. ನಡೆದುಕೊಂಡು ಬಂದಿದ್ದು ಲಸಿಕೆ ಇಲ್ಲದೆ ಕಂಗಾಲಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟನಿಟ್ಟಿನ ನಿರ್ಬಂಧನೆಗಳನ್ನು ಹೇರಿ ಲಾಕ್ಡೌನ್ ಮಾಡಿದೆ. ಹೀಗಾಗಿ ಬೈಕ್‌ನಲ್ಲಿ ಬಂದರೆ ಪೊಲೀಸರು ಹೊಡೆಯುವ ಭಯಕ್ಕೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಪಡೆಯಲು 7 ಕಿ.ಮೀ ನಡೆದುಕೊಂಡೇ ಬೆಂಗಳೂರಿನ ಯಲಹಂಕದಲ್ಲಿರುವ ಲಸಿಕಾ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಕೊವ್ಯಾಕ್ಸಿನ್ ಲಸಿಕೆ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರಂತೆ. ಹೀಗಾಗಿ ಲಸಿಕೆ ಪಡೆಯದೆ ಈಗ ಮತ್ತೆ 7 ಕಿ.ಮೀ. ವಾಪಸಾಗಬೇಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವ್ಯಾಕ್ಸಿನ್ ಪಡೆದಿದ್ದರೆ ಮೆಸೇಜ್ ತೋರಿಸಿ ಬೈಕ್‌ನಲ್ಲಿ ಹೋಗಬಹುದಾಗಿತ್ತು. ಆದರೆ ಈಗ ನಾನು ನಡೆದುಕೊಂಡು ಹೋಗಬೇಕಾಗಿದೆ. ಈ ಅವಾಂತರಕ್ಕೆ ಸರ್ಕಾರವೇ ಕಾರಣ. ಕೊರೊನಾ ಮೂರನೇ ಅಲೆ ಬರ್ತಿದೆ, ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದ್ರೆ ಮತ್ತಷ್ಟು ಅನಾಹುತ ಆಗುತ್ತೆ. ಹಂತ ಹಂತವಾಗಿ ಲಸಿಕೆ ಪೂರೈಕೆ ಮಾಡುವಲ್ಲಿ ಸರ್ಕಾರ ಫೇಲ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಇಂದು ಶುರುವಾಗಿಲ್ಲ 3ನೇ ಹಂತದ ಕೊರೊನಾ ಲಸಿಕೆ ವಿತರಣೆ; ವ್ಯಾಕ್ಸಿನ್ ಇಲ್ಲ ಅಂದ್ರೂ ಕರ್ನಾಟಕದಲ್ಲಿ ಕ್ಯೂ ನಿಂತ ಜನ !

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು