AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF: ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲು

ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲಾಗಿರುವ ಘಟನೆ ಜಿಲ್ಲೆಯ KGF ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. 43 ವರ್ಷದ ಮೂರ್ತಿ ಮೃತ ದುರ್ದೈವಿ.

KGF: ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲು
ಸಾಂದರ್ಭಿಕ ಚಿತ್ರ
KUSHAL V
|

Updated on: Feb 01, 2021 | 4:26 PM

Share

ಕೋಲಾರ: ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲಾಗಿರುವ ಘಟನೆ ಜಿಲ್ಲೆಯ KGF ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. 43 ವರ್ಷದ ಮೂರ್ತಿ ಮೃತ ದುರ್ದೈವಿ.

ಮೂರ್ತಿ ಮೂಲತಃ ವೆಲ್ಡರ್ ಕೆಲಸ ಮಾಡಿಕೊಂಡಿದ್ದ. BEML ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ