AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ.. ವ್ಯಕ್ತಿ ಸ್ಥಳದಲ್ಲೇ ಸಾವು, ಯಾವೂರಲ್ಲಿ?

ವಿದ್ಯುತ್​ ತಂತಿ ತಗುಲಿ ವ್ಯಕ್ತಿಯೊರ್ವ ಸಾವಿಗೀಡಾದ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮುಷ್ಟೂರ್ ಗ್ರಾಮದಲ್ಲಿ ನಡೆದಿದೆ. ಕೇಬಲ್ ವಯರ್ ಜೊತೆಗಿದ್ದ ವಿದ್ಯುತ್​ ತಂತಿ ತಗುಲಿ ಮುಷ್ಟೂರ್ ಗ್ರಾಮದ ಮರಿಯಪ್ಪ(30) ಮೃತಪಟ್ಟಿದ್ದಾನೆ.

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ.. ವ್ಯಕ್ತಿ ಸ್ಥಳದಲ್ಲೇ ಸಾವು, ಯಾವೂರಲ್ಲಿ?
ವಿದ್ಯುತ್ ತಂತಿ ತಗುಲಿ ಸಾವಿಗೀಡಾದ ಮರಿಯಪ್ಪ
preethi shettigar
|

Updated on: Dec 22, 2020 | 5:50 PM

Share

ರಾಯಚೂರು: ವಿದ್ಯುತ್​ ತಂತಿ ತಗುಲಿ ವ್ಯಕ್ತಿಯೊರ್ವ ಸಾವಿಗೀಡಾದ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮುಷ್ಟೂರ್ ಗ್ರಾಮದಲ್ಲಿ ನಡೆದಿದೆಕೇಬಲ್ ವಯರ್ ಜೊತೆಗಿದ್ದ ವಿದ್ಯುತ್​ ತಂತಿ ತಗುಲಿ ಮುಷ್ಟೂರ್ ಗ್ರಾಮದ ಮರಿಯಪ್ಪ(30) ಮೃತಪಟ್ಟಿದ್ದಾನೆ.

ತುಂಡಾಗಿ ಬಿದ್ದ ವಿದ್ಯುತ್​ ತಂತಿ​​ ಮುಟ್ಟಿದ್ದರಿಂದ ದುರಂತ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ದುರಸ್ತಿ ವೇಳೆ ಅವಘಡ: ತೋಟದ ಮಾಲೀಕನ ಮಾತು ಕೇಳಿ ಕಂಬವೇರಿದ ಯುವಕ ಕರೆಂಟ್​ ಶಾಕ್​ಗೆ ಬಲಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು