AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್​ವೆಲ್ ಲಾರಿಗೆ ಬೈಕ್ ಡಿಕ್ಕಿ: ಲಾರಿಯಡಿ ಸಿಲುಕಿದ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಟ

ಬೋರ್​ವೆಲ್ ಲಾರಿ ಹಾಗೂ ಬೈಕ್ ನಡುವೆ​ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಯಂತ್ರದಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವು ಬದುಕಿನ ನಡುವೆ ಒದ್ದಾಡುತ್ತಿರುವ ಘಟನೆ ಜಿಲ್ಲೆಯ ಬಸವಣಕುಡಚಿ ಗ್ರಾಮದ ಬಳಿ ನಡೆದಿದೆ.

ಬೋರ್​ವೆಲ್ ಲಾರಿಗೆ ಬೈಕ್ ಡಿಕ್ಕಿ: ಲಾರಿಯಡಿ ಸಿಲುಕಿದ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಟ
ಲಾರಿಯಡಿ ಸಿಲುಕಿದ ವ್ಯಕ್ತಿಯ ಸಾವು ಬದುಕಿನ ನಡುವೆ ಹೋರಾಟ
KUSHAL V
| Edited By: ಸಾಧು ಶ್ರೀನಾಥ್​|

Updated on:Nov 28, 2020 | 5:21 PM

Share

ಬೆಳಗಾವಿ: ಬೋರ್​ವೆಲ್ ಲಾರಿ ಹಾಗೂ ಬೈಕ್ ನಡುವೆ​ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಯಂತ್ರದಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವು ಬದುಕಿನ ನಡುವೆ ಒದ್ದಾಡುತ್ತಿರುವ ಘಟನೆ ಜಿಲ್ಲೆಯ ಬಸವಣಕುಡಚಿ ಗ್ರಾಮದ ಬಳಿ ನಡೆದಿದೆ. ಯಂತ್ರದಡಿ ಸಿಲುಕಿದವನನ್ನ ರಕ್ಷಿಸಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.

ಅಪಘಾತದ ರಭಸಕ್ಕೆ ಬೋರ್​ವೆಲ್ ಲಾರಿ ಪಲ್ಟಿಯಾಗಿದೆ. ಈ ವೇಳೆ, ಲಾರಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ವಾಹನದಡಿ ಸಿಲುಕಿದ್ದಾನೆ. ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿರುವ ವ್ಯಕ್ತಿಯನ್ನು ರಕ್ಷಿಸಲು JCB ಮೂಲಕ ಲಾರಿಯನ್ನು ಎತ್ತಲು ಸ್ಥಳೀಯರು ಪ್ರಯತ್ನಿಸುತ್ತಿದ್ದಾರೆ.

Published On - 5:09 pm, Sat, 28 November 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ