AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್​ವೆಲ್ ಲಾರಿಗೆ ಬೈಕ್ ಡಿಕ್ಕಿ: ಲಾರಿಯಡಿ ಸಿಲುಕಿದ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಟ

ಬೋರ್​ವೆಲ್ ಲಾರಿ ಹಾಗೂ ಬೈಕ್ ನಡುವೆ​ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಯಂತ್ರದಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವು ಬದುಕಿನ ನಡುವೆ ಒದ್ದಾಡುತ್ತಿರುವ ಘಟನೆ ಜಿಲ್ಲೆಯ ಬಸವಣಕುಡಚಿ ಗ್ರಾಮದ ಬಳಿ ನಡೆದಿದೆ.

ಬೋರ್​ವೆಲ್ ಲಾರಿಗೆ ಬೈಕ್ ಡಿಕ್ಕಿ: ಲಾರಿಯಡಿ ಸಿಲುಕಿದ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಟ
ಲಾರಿಯಡಿ ಸಿಲುಕಿದ ವ್ಯಕ್ತಿಯ ಸಾವು ಬದುಕಿನ ನಡುವೆ ಹೋರಾಟ
KUSHAL V
| Edited By: |

Updated on:Nov 28, 2020 | 5:21 PM

Share

ಬೆಳಗಾವಿ: ಬೋರ್​ವೆಲ್ ಲಾರಿ ಹಾಗೂ ಬೈಕ್ ನಡುವೆ​ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಯಂತ್ರದಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವು ಬದುಕಿನ ನಡುವೆ ಒದ್ದಾಡುತ್ತಿರುವ ಘಟನೆ ಜಿಲ್ಲೆಯ ಬಸವಣಕುಡಚಿ ಗ್ರಾಮದ ಬಳಿ ನಡೆದಿದೆ. ಯಂತ್ರದಡಿ ಸಿಲುಕಿದವನನ್ನ ರಕ್ಷಿಸಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.

ಅಪಘಾತದ ರಭಸಕ್ಕೆ ಬೋರ್​ವೆಲ್ ಲಾರಿ ಪಲ್ಟಿಯಾಗಿದೆ. ಈ ವೇಳೆ, ಲಾರಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ವಾಹನದಡಿ ಸಿಲುಕಿದ್ದಾನೆ. ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿರುವ ವ್ಯಕ್ತಿಯನ್ನು ರಕ್ಷಿಸಲು JCB ಮೂಲಕ ಲಾರಿಯನ್ನು ಎತ್ತಲು ಸ್ಥಳೀಯರು ಪ್ರಯತ್ನಿಸುತ್ತಿದ್ದಾರೆ.

Published On - 5:09 pm, Sat, 28 November 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್